Kadaba

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯ್ದ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳ ರಕ್ತ ಪರೀಕ್ಷೆ ನಡೆಸುವ ಕಾರ್ಯಕ್ರಮವು ನವೆಂಬರ್ 13 ರಿಂದ 17 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ.  ಈ ಬಗ್ಗೆ ಪೂರ್ವಸಿದ್ಧತಾ ಸಭೆಯು ಶನಿವಾರ  ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಆಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ  ಮಾತಾನಾಡಿದ ಅವರು ಎಲ್ಲಾ ವಿವರಗಳನ್ನು ಪರಿಶಿಲಿಸಿ ನಿಗದಿ ಪಡಿಸಿದ ದಿನಾಂಕಗಳಂದು ವಿದ್ಯಾರ್ಥಿಗಳು ಹಾಜರಿರುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. […]

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಸವಣೂರು, ನ.6. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಮನವಿಯನ್ನು ಪುರಸ್ಕರಿಸಿ ಯುವಜನ ಮೇಳ, ಯುವಜನೋತ್ಸವ, ಯುವಸಮ್ಮೇಳನ ಕಾರ್ಯಾಗಾರವನ್ನು ಪ್ರತ್ಯೇಕವಾಗಿ ಆಯೋಜಿಸಲು ಕ್ರಮಕೈಗೊಂಡು ಯುವಜನರ ಬೇಡಿಕೆಯನ್ನು ಈಡೇರಿಸಿದಕ್ಕಾಗಿ ದ.ಕ.ಜಿಲ್ಲಾ ಯುವಜನ ಒಕ್ಕೂಟದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿಯಲ್ಲಿ ಬೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಪುತ್ತೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಮಂಜೂರುಗೊಳಿಸಿದ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಕೇಳಿಕೊಳ್ಳಲಾಯಿತು. ಈ ಸಂಧರ್ಭ ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ Read More »

ಕರಾವಳಿ

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಇಲ್ಲಿನ ಮುಖ್ಯ ಪೇಟೆಯ ಅಮ್ಮೂಸ್ ಜನರಲ್‌ ಸ್ಟೋರ್ ಅಂಗಡಿಯ ಮುಂಭಾಗದಲ್ಲಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಸುಮಾರು 35 ರಿಂದ 40 ವರ್ಷ ಪ್ರಾಯವನ್ನು ಹೋಲುವ ಅಪರಿಚಿತ ಗಂಡಸಿನ ಶವವು ಇದಾಗಿದ್ದು, ಸ್ಥಳೀಯರು ಗಮನಿಸಿ ಕಡಬ ಪೊಲೀಸ್ ಠಾಣೆಗೆ ನೀಡಿದ ಮಾಹಿತಿಯನ್ವಯ ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.04. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!!

(ನ್ಯೂಸ್ ಕಡಬ) newskadaba.com ಕಡಬ, ನ.4.  ಸ್ನೇಹಿತರೊಂದಿಗೆ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿ ಖುಷಿ ಹೆಚ್ಚಿಸ ಬೇಕೆ..??  ಏಕಕಾಲದಲ್ಲಿ  ಉಚ್ಛ ಸ್ವರದಲ್ಲಿ ನಿಮ್ಮ ಹ್ಯಾಂಡ್ ಸೆಟ್‌ನಲ್ಲಿ ಯೂಟ್ಯೂಬ್, ಸ್ಪಾಟಿಫೈ, ಸೌಂಡ್‌ಕ್ಲೌಡ್ ಅಥವಾ ಮ್ಯೂಸಿಕ್ ಲೈಬ್ರೆರಿಯಲ್ಲಿ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿಯಲ್ಲಿ ಕುಣಿಯಲು ನೆರವಾಗುವ  ‘ಪಾರ್ಟಿ ಮ್ಯೂಸಿಕ್ ಆ್ಯಪ್’ ಬಂದಿದೆ. ಹೌದು ಈ ಆ್ಯಪ್ ಹೆಸರು “ಆ್ಯಂಪ್‌ಮಿ” ಅಂತ. ಈ ‘ಆ್ಯಂಪ್‌ಮಿ’ ಆ್ಯಪ್ ನಲ್ಲಿ ಜೈಂಟ್ ಮಲ್ಟಿ ಸ್ಪೀಕರ್ ಸೆಟಪ್ ಸಹಾಯದಿಂದ ಮೊಬೈಲ್ ಫೋನ್ ಹಾಗೂ ಬ್ಲೂಟೂಥ್ ಸ್ಪೀಕರ್ ಬಳಸಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top