Kadaba

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ […]

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು

(ನ್ಯೂಸ್ ಕಡಬ) newskadaba.com ಕಡಬ, ನ.3. ಗೂಗಲ್ ನಕ್ಷೆಯಲ್ಲಿ ಈಗ ಸ್ಥಳಗಳ ಹೆಸರು ಇಂಗ್ಲಿಷ್‍‌ನಲ್ಲಿ ಮಾತ್ರ ಅಲ್ಲ ಕನ್ನಡದಲ್ಲಿಯೂ ಲಭ್ಯವಿದೆ. ಇಲ್ಲಿಯವರೆಗೆ ಗೂಗಲ್ ಮ್ಯಾಪ್‍ನಲ್ಲಿ ಸ್ಥಳಗಳ ಹೆಸರು ಇಂಗ್ಲಿಷ್‍ನಲ್ಲಿ ಮಾತ್ರ ಕಾಣುತ್ತಿತ್ತು. ಇದೀಗ ಇಂಗ್ಲಿಷ್ ಜತೆಗೆ ಕನ್ನಡದಲ್ಲಿಯೂ ಸ್ಥಳದ ಹೆಸರನ್ನು ಓದಬಹುದು. ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡಿಗರಿಗೊಂದು ಸಂತೋಷದ ಸುದ್ದಿ ಇದಾಗಿದೆ. ಆಯಾ ಪ್ರಾಂತೀಯ ಭಾಷೆ ನಕ್ಷೆಯಲ್ಲಿ ಕಾಣಿಸಿಕೊಳ್ಳಲಿದೆ. ಗೂಗಲ್‌ನ ಈ ಕ್ರಮವನ್ನು ಪ್ರಶಂಸಿಸಿ, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಸಂತೋಷ ವ್ಯಕ್ತಪಡಿಸಿ, ಗೂಗಲ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು Read More »

ಕರಾವಳಿ

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಕೈಗೊಂಡ ಮುಷ್ಕರದಿಂದಾಗಿ ಪುತ್ತೂರಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿತು.  

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ Read More »

ಕರಾವಳಿ

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನ ಜೈ ತುಳುನಾಡು ಸಂಘಟನೆಯ ವತಿಯಿಂದ 1 ಲಕ್ಷ ಟ್ವೀಟ್ ಅಭಿಯಾನವನ್ನು ನಡೆಸಲಾಯಿತು.   ಕರಾವಳಿ ಜಿಲ್ಲೆಯನ್ನು ಪ್ರತ್ಯೇಕ ತುಳುರಾಜ್ಯವಾಗಿ ಪರಿಗಣಿಸುವಂತೆ ಗಮನ ಸೆಳೆಯಲು ಕಪ್ಪು ದಿನವನ್ನಾಗಿ ಘೋಷಿಸಿ ಇನ್ನೊಂದು 1 ಲಕ್ಷ ಟ್ವೀಟ್ ಗುರಿಯನ್ನು ಅಭಿಯಾನವನ್ನು ಜೋಡಿಸಲಾಯಿತು. ಒಂದೇ ದಿನ 2 ಲಕ್ಷ ಟ್ವೀಟ್‌’ಗಳು ಟ್ರೆಂಡ್

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ Read More »

ಕರಾವಳಿ

ಮಂಗಳೂರು: ಸಿಟಿ ಬಸ್‌ ಡಿಕ್ಕಿ ► ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಸಿಟಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಕರ್ನಕಟ್ಟೆ ಬಾಲ ಏಸು ಮಂದಿರದ ಬಳಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಲಶೇಖರ ಕೋಟಿಮುರ ನಿವಾಸಿ ಲಿಲ್ಲಿ ಪಿಂಟೋ (65) ಎಂದು ಗುರುತಿಸಲಾಗಿದೆ . ಬಾಲ ಏಸು ಮಂದಿರದಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮನೆಗೆ ವಾಪಾಸಾಗುತ್ತಿದ್ದ ವೇಳೆ ಬಸ್‌ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಡು, ತನಿಖೆ ಪ್ರಾರಂಭಿಸಿದ್ದಾರೆ.

ಮಂಗಳೂರು: ಸಿಟಿ ಬಸ್‌ ಡಿಕ್ಕಿ ► ಮಹಿಳೆ ಮೃತ್ಯು Read More »

ಕರಾವಳಿ

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.3. ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ಪುತ್ತೂರು ತಾಲೂಕಿನ ಈಶ್ವರಮಂಗಿಲದಲ್ಲಿರುವ ಹನುಮಗಿರಿ ಪಂಚಮುಖಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕೋದಂಡರಾಮನ ಪ್ರತಿಷ್ಠಾ ಮಹೋತ್ಸವ ಸಲುವಾಗಿ ಬೆಳಗ್ಗೆ ಸುಮಾರು 9.40 ರ ವೇಳೆಗೆ ಆಗಮಿಸಿದ ಅವರನ್ನು ಧರ್ಮಶ್ರೀ ಪ್ರತಿಷ್ಠಾನದ ಮಹಾ ಪೋಷಕರಾದ ಜಿ.ಕೆ. ಮಹಾಬಲೇಶ್ವರ ಭಟ್‌ರವರು ಹಾರಾರ್ಪಣೆ ಮಾಡಿ ಬರಮಾಡಿಕೊಂಡರು. ಬಳಿಕ ಕೋದಂಡರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ Read More »

ಕರಾವಳಿ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »

ಕರಾವಳಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ
Scroll to Top