Kadaba

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ […]

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ. ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ

(ನ್ಯೂಸ್) newskadaba.com ಕಡಬ, ಅ.23. ಮಕ್ಕಾದ ಕಅಬಾ ಶರೀಫ್ ಚಿತ್ರದ ಮೇಲೆ ಹಿಂದೂ ದೇವರ ಚಿತ್ರವನ್ನು ಹಾಕಿಕೊಂಡು ತನ್ನ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿಸಿಕೊಂಡ ಕಡಬದ ಯುವಕನ ವಿರುದ್ದ ಕಡಬ ಠಾಣೆಗೆ ದೂರು ನೀಡಿದ್ದರೂ ಆರೋಪಿಯ ಬಂಧನವಾಗದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಕಡಬದಲ್ಲಿ ಅ.24 ರಂದು ಶಾಂತಿಯುತ ಮೆರವಣಿಗೆ ನಡೆಸಿ ಕಡಬ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಕಡಬ ಅಡ್ಡಗದ್ದೆ

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ Read More »

ಕರಾವಳಿ

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ Read More »

ಕರಾವಳಿ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಅಂಗಡಿ ಮನೆ ಕಾಲೋನಿಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಅಂಗಡಿ ಮನೆ ಕಾಲೋನಿ ಮಹಿಳೆಯರು ಪೂಜೆಯನ್ನು ನೆರವೇರಿಸಿದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಗೋಪೂಜೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಹಿಂಜಾವೇ ಮುಖಂಡ ರವಿರಾಜ್ ಶೆಟ್ಟಿ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವಿಶ್ವಹಿಂದೂ ಪರಿಷದ್ ಮುಖಂಡ ಜನಾರ್ದನ ರಾವ್, ಬಜರಂಗದಳ ಮುಖಂಡರಾದ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ Read More »

ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ ವತಿಯಿಂದ ಕೋಡಿಂಬಾಳ ಗ್ರಾಮದ ಓಂತ್ರಡ್ಕದಲ್ಲಿ ಬಡ ಕುಟುಂಬಕ್ಕೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿ, ಸಿಹಿತಿಂಡಿ ವಿತರಿಸಲಾಯಿತು. ಸಂಸ್ಥೆಯ ಮಾಲಕರಾದ ರಮೇಶ್ ಪಿ.ರವರು ಬಾಬು ಆಚಾರಿ ಹಾಗೂ ಕಲ್ಯಾಣಿ ಅವರಿಗೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಕ್ಕಳಾದ ಹರೀಶ್, ಆಚಾರಿ, ಗೌರಮ್ಮ, ಮೋಹಿನಿ, ಸ್ಥಳೀಯರಾದ ಸುರೇಶ್, ಸುಂದರಿ, ಚರಿಷ್ಮಾ, ಅಜಾಶ್, ಹರ್ಷಿತಾ, ಸುರೇಶ್ ಪಾದೆರೆ ಉಪಸ್ಥಿತರಿದ್ದರು.

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ Read More »

ಕರಾವಳಿ

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23.  ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವವರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬ್ಯಾಂಕ್ ವ್ಯವಹಾರದ ವೇಳೆ 50 ಸಾವಿರ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುವವರು ಇನ್ನು ಕಡ್ಡಾಯವಾಗಿ ಅಸಲಿ ದಾಖಲೆಗಳನ್ನು ತೋರಿಸುವುದು ಕಡ್ಡಾಯ ಎಂಬ ನಿಯಮವನ್ನು ಅಕ್ರಮ ನಗದು ಚಲಾವಣೆ ತಡೆ ಕಾಯ್ದೆ ನಿಯಮ 9ರ (ಪಿಎಂಎಲ್‍ಎ) ಅಡಿಯಲ್ಲಿ ಜಾರಿಗೆ ತರಲಾಗಿದೆ. ಬ್ಯಾಂಕ್ ಸಿಬ್ಬಂದಿ ದಾಖಲೆಗಳಲ್ಲಿನ ಮಾಹಿತಿಯನ್ನು ನಮೂದಿಸಿಕೊಳ್ಳಬೇಕಿದೆ. ಅಲ್ಲದೇ ಈ ಅಗತ್ಯ ಬಿದ್ದಲ್ಲಿ ಈ ಮಾಹಿತಿಯನ್ನು

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!! Read More »

ರಾಷ್ಟ್ರೀಯ ನ್ಯೂಸ್

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23.  ಜಿಲ್ಲಾಡಳಿತವು ಮರಳು ನೀತಿಯನ್ನು ಸಡಿಲಗೊಳಿಸಿ ಎಲ್ಲಾ ವರ್ಗದ ಜನತೆಗೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಇದರ ವಿರುದ್ಧ ಅ. 27 ರಂದು ಕಡಬ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಎಚ್ಚರಿಸಿದರು. ಕಡಬ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಳು ನೀತಿಯಿಂದ ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ನಿವಾರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮುತುರ್ವಜಿ ವಹಿಸಬೇಕೆಂದು ಆಗ್ರಹಿಸಿದರು. ಕಡಬ ತಾಲೂಕಿನಾದ್ಯಂತ ನೈರ್ಸಗಿಕ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ Read More »

ಕರಾವಳಿ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಅ. 23. ಹೃದ್ರೋಗ ಮತ್ತು ಕ್ಯಾನ್ಸರ್‌ನಿಂದ ಬಳಲುತ್ತಿರುವ 11 ವರ್ಷದ ಬಾಲಕಿ ಶಹನಾಝ್ ಳ ಚಿಕಿತ್ಸೆಗೆ ಇದೀಗ ದಾನಿಗಳ ಸಹಾಯಹಸ್ತ ಬೇಕಾಗಿದೆ‌. ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕಡಬ ಸಮೀಪದ ಕಲ್ಲಂತಡ್ಕ ಕುತ್ಯಾಡಿ ಎಂಬಲ್ಲಿ ವಾಸವಿರುವ ಇಸಾಕ್ ಹಾಗೂ ತಾಜುನ್ನಬಿ ದಂಪತಿಯ ಪುತ್ರಿ ಶಹನಾಝ್ ಹೃದ್ರೋಗ ಮತ್ತು ರಕ್ತದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಈ ಬಾಲಕಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಹನಾಝ್ ಪೆರ್ಲದ ಶಾಲೆಯಲ್ಲಿ 5ನೆ ತರಗತಿಯಲ್ಲಿ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ
Scroll to Top