Kadaba

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.01. ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ ದ ಉದ್ಘಾಟನೆಯು ಕಡಬ ಸೌರಭ ಟವರ್ಸ್ ನ ಎರಡನೇ ಮಹಡಿಯ ಜೇಸಿ ಕಛೇರಿಯಲ್ಲಿ ನಡೆಯಿತು. ಜೇಸಿಐ ಭಾರತದ ವಲಯ 15 ರ ಪ್ರಾಂತ್ಯ ‘ಇ’ಯ ಉಪಾಧ್ಯಕ್ಷರಾದ ಜೇಸಿ ಮೋಹನ್ ಎ. ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ, ಜೇಸಿಐ ಕಡಬ ಕದಂಬ ಘಟಕವು ಯಶಸ್ವಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪರಿಸರದಲ್ಲಿ ಹೆಸರುವಾಸಿಯಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಜೇಸಿ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು […]

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ Read More »

ಕರಾವಳಿ

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಇಲ್ಲಿಗೆ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿನಲ್ಲಿದ್ದ ಬ್ಯಾಗೊಂದು ಕೆಳಕ್ಕೆ ಬಿದ್ದಿದ್ದು, ಬ್ಯಾಗನ್ನು ತೆಗೆದು ಕೊಳ್ಳಲು ಹಿಂತಿರುಗಿದಾಗ ಕಲ್ಲುಗುಡ್ಡೆ ರಸ್ತೆಯಿಂದ ಬಂದ ಬೈಕ್ ನಡುವೆ ಢಿಕ್ಕಿ ಉಂಟಾಗಿದೆ. ಕಲ್ಲುಗುಡ್ಡೆ ಕಡೆಯಿಂದ ಬಂದ ಬೈಕ್ ಚರಂಡಿಗೆ ಬಿದ್ದು ಕೆಸರಲ್ಲಿ ಹೂತು ಹೋಗಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಓರ್ವನನ್ನು

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮ ಸಭೆ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತೀವಂದನೀಯ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಕಾಲಾಯಿಲ್ರವರ ಪೀಠಾರೋಹಣ ಹಾಗೂ ಅಭಿನಂದನಾ ಸಮಾರಂಭವು ಸೆ.30ರಂದು ನೂಜಿಬಾಳ್ತಿಲ ಸೈಂಟ್ ಮೇರೀಸ್ ಕಥೀಡ್ರಲ್ನಲ್ಲಿ ನಡೆಯಲಿದೆ ಎಂದು ಪೀಠಾರೋಹಣ ಸಮಾರಂಭದ ಪ್ರಧಾನ ಸಂಯೋಜಕರಾದ ಫಾ. ಪಿಲಿಪ್ ನೆಲ್ಲಿವಿಳ ಹೇಳಿದ್ದಾರೆ. ಸೆ.30ರಂದು ಬೆಳಿಗ್ಗೆ 8.30ಕ್ಕೆ ಭಾರತ ಕಥೋಲಿಕ್ ಧರ್ಮಾಧ್ಯಕರುಗಳ ಮಂಡಳಿಯ ಅಧ್ಯಕ್ಷ ಘನವೆತ್ತ ಪರಮಪೂಜ್ಯ ಬಸೇಲಿಯೋಸ್ ಕಾರ್ಡಿನಲ್ ಕ್ಲೀಮೀಸ್ ಕಾತೋಲಿಕೋಸ್ ಹಾಗೂ ನೂತನ ಧರ್ಮಾಧ್ಯಕ್ಷರುಗಳಿಗೆ ಧಾರ್ಮಿಕ

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ Read More »

ಕರಾವಳಿ

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ನೂಜಿಬಾಳ್ತಿಲ ಗ್ರಾಮವನ್ನು ಮದ್ಯಮುಕ್ತ ಗ್ರಾ.ಪಂಚಾಯತನ್ನಾಗಿ ಘೋಷಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ನೂಜಿಬಾಳ್ತ್ತಿಲ ರೆಂಜಿಲಾಡಿ ಒಕ್ಕೂಟ ಮುಂದಾಳತ್ವದಲ್ಲಿ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ದೇವಸ್ಥಾನಗಳು, ದೈವಸ್ಥಾನಗಳು, ಚರ್ಚ್, ಮಸೀದಿ ಮದರಸ, ಪ್ರಾರ್ಥನಾ ಮಂದಿರ ಭಜನಾ ಮಂದಿರ ಧರ್ಮಶಿಖರ ಗುರು ಮಂದಿರ, ಜೈನ ಬಸದಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳು,

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ‌ ನೀಡಿದ ಘಟನೆ ಗುರುವಾರ ಬೆಳಿಗ್ಗೆ 9.00ರ ಸುಮಾರಿಗೆ ಕಡಬ ಸಮೀಪದ ಪದವು ಎಂಬಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ರವೀಂದ್ರ ಎಂಬವರ ಪತ್ನಿ ಭವಾನಿ ಎಂಬವರು ಗುರುವಾರ ಮುಂಜಾನೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾಗಿ ತಾಸು ಕಳೆದರೂ ವೈದ್ಯರು ಅಗಮಿಸದ ಕಾರಣ ದಾದಿಯರು ಕೊನೆಯ ಕ್ಷಣದಲ್ಲಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.??

(ನ್ಯೂಸ್ ಕಡಬ) newskadaba.com ಮುಂಬೈ,ಸೆ.27. ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದ ಸಚಿನ್ ತೆಂಡೂಲ್ಕರ್ ಹಾಗು ಪುತ್ರ ಅರ್ಜುನ್‌ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದರು. ನಗರವನ್ನು ಸುಂದರ ಮತ್ತು ಆರೋಗ್ಯವಂತವಾಗಿರಿಸಲು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಖ್ಯಾತಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಜನರನ್ನು ಒತ್ತಾಯಿಸಿದರು. ಬಾಂದ್ರಾದಲ್ಲಿ ಮಂಗಳವಾರ ಮುಂಜಾನೆ ತಮ್ಮ ಪುತ್ರ ಅರ್ಜುನ್‌ರೊಂದಿಗೆ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದ ಸಚಿನ್, ಸ್ವಚ್ಛತೆಯ ಸಂದೇಶವನ್ನು ಸಾರುವ ಮೂಲಕ ಕೇಂದ್ರದ ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದರು.

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.?? Read More »

ಕರ್ನಾಟಕ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್

(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »

ಕರಾವಳಿ

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ
Scroll to Top