Kadaba

ಅಡುಗೆ ಮಾಹಿತಿ ► ಸಿಹಿ ಗೆಣಸಿನ ಪಾಯಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಸೆ.25. ಪುಷ್ಟಿದಾಯಕ ಆಹಾರಗಳಲ್ಲೊಂದಾದ ಸಿಹಿ ಗೆಣಸು ಯಾರಿಗೆ ತಾನೆ ಹಿಡಿಸಲ್ಲ… ಎಲ್ಲಾರಿಗೂ ಇಷ್ಟ ಅಲ್ಲವೇ?…. ಹೌದು ಸಿಹಿಗೆಣಸಿನಿಂದ ವಿವಿಧ ಖಾದ್ಯಗಳನ್ನು ತಯಾರಿಸಬಹುದು.  ಇದರಿಂದ ಪಾಯಸ ಕೂಡ ತಯಾರಿಸಬಹುದು. ಸಿಹಿಗೆಣಸಿನ ಪಾಯಸ ಹೇಗೆ ಮಾಡುವುದು ಅನ್ನೋ ಸರಳವಾದ ವಿಧಾನವನ್ನು  ಕೆಳಗೆ ತಿಳಿಸಲಾಗಿದೆ.. ಬೇಕಾಗುವ ಸಾಮಾಗ್ರಿಗಳು:  ·         ಸಿಹಿಗೆಣಸು – ಕತ್ತರಿಸಿಕೊಂಡದ್ದು 1 ಬಟ್ಟಲು ·         ತೆಂಗಿನ ಹಾಲು – 1 ಬಟ್ಟಲು ·         ಬೆಲ್ಲ – ಸಿಹಿಗೆ […]

ಅಡುಗೆ ಮಾಹಿತಿ ► ಸಿಹಿ ಗೆಣಸಿನ ಪಾಯಸ ಮಾಡುವ ವಿಧಾನ Read More »

ಅಡುಗೆ

ವಿವಿಧ ಕಡೆ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ► ಆಲಂಕಾರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಆಶ್ಲೇಷ್ ಬಾಕಿಲ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಲವು ಕಡೆಗಳಲ್ಲಿ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಆಲಂಕಾರು ಹಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಆಶ್ಲೇಷ್ ಬಾಕಿಲ ಭಾಗವಹಿಸಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡಿದ್ದಾನೆ. ಪುತ್ತೂರು ಕಲ್ಲೇಗ ಶಿವಾಜಿ ಯುವಕ ಮಂಡಲ ಆಯೋಜಿಸಿದ್ದ ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ, ಶ್ರೀದೇವಿ ತುಳುನಾಡ ಬಳಗ ನಗ್ರಿ ಶರವೂರು ಸಂಘಟಿಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ, ಆಲಂಕಾರು ಹಿಂದೂ ಜಾಗರಣ ವೇದಿಕೆ ನಡೆಸಿದ ಕೃಷ್ಣ ಸ್ಫರ್ಧೆಯಲ್ಲಿ ಪ್ರಥಮ, ಹಿಂದೂ ಜಾಗರಣ ವೇದಿಕೆ ಮತ್ತು

ವಿವಿಧ ಕಡೆ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ► ಆಲಂಕಾರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಆಶ್ಲೇಷ್ ಬಾಕಿಲ Read More »

ಕರಾವಳಿ

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.25, NCC ಕ್ಯಾಂಪ್‍ಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಕನಕಪುರದ ರಾವಗೊಂಡ್ಲು ಬೆಟ್ಟದ ಹತ್ತಿರ ಭಾನುವಾರ ನಡೆದಿದೆ. ವಿಶ್ವಾಸ್ (17) ಸಾವನ್ನಪ್ಪಿರುವ ವಿದ್ಯಾರ್ಥಿ. ವಿಶ್ವಾಸ್ ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಭಾನುವಾರದಂದು ಕಾಲೇಜಿನಿಂದ 25 ವಿದ್ಯಾರ್ಥಿಗಳನ್ನ ಎನ್‍ಸಿಸಿ ಕ್ಯಾಂಪ್‍ಗೆ ಕನಕಪುರದ ರಾವಗೊಂಡ್ಲು ಬೆಟ್ಟಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ 10 ಅಡಿಯ ಕಲ್ಯಾಣಿಗೆ ಬಿದ್ದು ವಿಶ್ವಾಸ್ ಸಾವನ್ನಪ್ಪಿದ್ದಾನೆ. ಬೇರೆ ವಿದ್ಯಾರ್ಥಿಗಳು ಸೆಲ್ಫೀ ತೆಗೆದುಕೊಂಡ ಫೋಟೋಗಳಲ್ಲಿ ವಿಶ್ವಾಸ್ ಮುಳುಗುತ್ತಿರುವುದು ಕಾಣಿಸಿದರೂ ಯಾರೋಬ್ಬರು

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು Read More »

ಕರ್ನಾಟಕ

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ

(ನ್ಯೂಸ್ ಕಡಬ) newskadaba.com ಸವಣೂರು,ಸೆ.25, ಇಲ್ಲಿನ ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ, ಶ್ರೀ ಸಿದ್ಧಿವಿನಾಯಕ ಸೇವಾ ಸಂಘ, ಅರುಂಧತಿ ಮಾತೃ ಮಂಡಳಿ, ಮಂಜುನಾಥನಗರ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ, ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ಅ.2ರಂದು ಬಂಬಿಲದಲ್ಲಿ ನಡೆಯುವ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನೆಮನೆ ಬೇಟಿ ನೀಡಿ ಮನವಿ ಮಾಡಲಾಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ರಿಪೇರಿ, ಹೊಂಡಗಳಿಗೆ ಕಾಂಕ್ರೀಟಿಕರಣ, ಪೊದರು ಸವರುವುದು ಮತ್ತು

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ Read More »

ಕರಾವಳಿ

ಇಂದು ಸಂಜೆ (ಸೆ.25 ರಂದು) ಶರವೂರು ದೇವಾಸ್ಥಾನದಲ್ಲಿ ►”ಶ್ರೀರಾಮ ಪಟ್ಟಾಭಿಷೇಕ” ಯಕ್ಷಗಾನ ತಾಳ ಮದ್ದಳೆ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಂಬ ಕಲಾ ಸಂಗಮ ವಾರ್ಷಿಕ ಯಕ್ಷಗಾನ ತಾಳಮದ್ದಳೆ ಕೂಟ ಮತ್ತು ಕಲಾ ಸಂಗಮದ ಹಿರಿಯ ಕಲಾವಿದ ದಿ|.ಎಸ್.ಪಿ. ಸೇಸಪ್ಪ ಶೆಟ್ಟಿಯವರ ಸ್ಮರಣಾರ್ಥವಾಗಿ ಇಂದು ಸಾಯಂಕಾಲ (ಸೆ.25 ರಂದು) ಅತಿಥಿ ಕಲಾವಿದ ಕೂಡುವಿಕೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ಎಂಬ ಯಕ್ಷಗಾನ ತಾಳ ಮದ್ದಳೆ ಶರವೂರು ದೇವಾಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಭಾಗವತರಾಗಿ ಪದ್ಯಾಣ ಗಣಪತಿ ಭಟ್, ಚೆಂಡೆ-ಮದ್ದಳೆ ವಿನಯ ಆಚಾರ್ಯ ಕಡಬ, ಶ್ರೀಶ ರಾವ್ ನಿಡ್ಲೆ ನಿರ್ವಹಿಸಲಿದ್ದಾರೆ. ಡಾ|.ಎಂ. ಪ್ರಭಾಕರ ಜೋಷಿ, ಶಂಭುಶರ್ಮ

ಇಂದು ಸಂಜೆ (ಸೆ.25 ರಂದು) ಶರವೂರು ದೇವಾಸ್ಥಾನದಲ್ಲಿ ►”ಶ್ರೀರಾಮ ಪಟ್ಟಾಭಿಷೇಕ” ಯಕ್ಷಗಾನ ತಾಳ ಮದ್ದಳೆ Read More »

ಕರಾವಳಿ

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಭಜರಂಗದಳ ಆಲಂಕಾರು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇತ್ತೀಚೆಗೆ ನಡೆಯಿತು. ಘಟಕದ ಸಂಚಾಲಕರಾಗಿ ಮನೋಹರ್ ಮಡ್ಯೋಟ್ಟು ಅವರನ್ನು ಈ ಸಂದ್ರರ್ಭದಲ್ಲಿ ಅಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ದೇವರಾಯ ಪ್ರಭು, ಸಹ ಸಂಚಾಲಕರಾಗಿ ಹರೀಶ್ ಕುಂತೂರು, ಗೋಪಾಲ ಆತೂರು, ಗೋರಕ್ಷಾ ಪ್ರಮುಖರಾಗಿ ರಾಧಾಕೃಷ್ಣ  ಕುಂಟ್ಯಾನ, ಸತ್ಸಂಗ ಪ್ರಮುಖರಾಗಿ ಹರ್ಷಿತ್, ಸಂಪರ್ಕ ಪ್ರಮುಖರಾಗಿ ವಸಂತ್ ದೇವಾಡಿಗ, ಸುರಕ್ಷಾ ಪ್ರಮುಖರಾಗಿ ಶಿವಪ್ಪ ಕಜೆ ಇವರುಗಳನ್ನು ಆಯ್ಕೆ ಮಾಡಲಾಯಿತು. ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಬಿ.ಎಸ್.ಸತೀಶ್, ಜಿಲ್ಲಾ ಕೋಶಾಧಿಕಾರಿ ಡಾ||.

ಭಜರಂಗದಳ ಆಲಂಕಾರು ಘಟಕದ ಸಂಚಾಲಕರಾಗಿ ► ಮನೋಹರ್ ಮಡ್ಯೋಟ್ಟು ಆಯ್ಕೆ Read More »

ಕರಾವಳಿ

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ವಾಹನಕ್ಕೆ ದಾರಿ ಬಿಡುವ ವಿಚಾರದಲ್ಲಿ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಲ ಪ್ರಮುಖರು ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಬಳಿಕ ರಾಜ್ಯ ಹೆದ್ದಾರಿಯ ರಾಮಕುಂಜ ಕ್ರಾಸ್ ಎಂಬಲ್ಲಿ ಜಮಾಯಿಸಿದ ಎರಡು ಗುಂಪುಗಳಲ್ಲಿದ್ದವರು

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ Read More »

ಕರಾವಳಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ತಾಲೂಕು ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯ ಅಭಿನಯ ಗೀತೆಯಲ್ಲಿ ಆಲಂಕಾರು ಶ್ರೀ ಭಾರತೀ ಶಾಲೆಯ ಮೂರನೆ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಫೂರ್ತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕುಪ್ಲಾಜೆ ಕೃಷ್ಣ ಉಪಾಧ್ಯಾಯ ಮತ್ತು ಶುೃತಿ ದಂಪತಿ ಸುಪುತ್ರಿಯಾಗಿದ್ದಾಳೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.  

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸೆ.26 ರಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನ ಶ್ರೀ ರಾಮಕುಂಜೇಶ್ವರ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ. ಕ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೊಗ್ರ ಗ್ರಾಮ ಅಂತರ ಮನೆ ನಿವಾಸಿ ಚಂದ್ರಶೇಖರ ಭಟ್ ಮತ್ತು ಸತ್ಯ ಕುಮಾರಿ ದಂಪತಿ ಪುತ್ರಿ ಅಕ್ಷತಾ ಪಿ ಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೆರಾಬೆ ಗ್ರಾಮ ಕೆಮ್ಮಿಂಜೆ ನಿವಾಸಿ ನಾರ್ಣಪ್ಪ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು Read More »

ಕ್ರೀಡಾ ನ್ಯೂಸ್
Scroll to Top