Kadaba

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಯುವ ಸಬಲೀಕರಣ ನಿಗಮ ಸ್ಥಾಪನೆ, ಯುವಜನ ಹಕ್ಕು ಹಾಗೂ ಯುವಜನ ಆಯೋಗ ಜಾರಿಗೊಳಿಸುವಂತೆ ನಗರದ ಯುವ ಮುನ್ನಡೆಯ ಯುವಿಗಳು ಜಿಲ್ಲಾಧಿಕಾರಿ ಸೇರಿದಂತೆ ಸಂಸದ, ಸಚಿವ ಹಾಗೂ ಶಾಸಕರಿಗೆ ಮನವಿ‌ ಸಲ್ಲಿಸಿದರು. ಯುವ ಮುನ್ನಡೆ ತಂಡವು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿಯವರ ಕಚೇರಿಗಳಿಗೆ ಭೇಟಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, […]

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ Read More »

ಕರಾವಳಿ

ಕಡಬ :ಬಲ್ಯ-ದೇರಾಜೆ 2ನೇ ವಾರ್ಡ್ ಸಂಪಡ್ಕ ಕಾಲೊನಿ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.21: ಇಲ್ಲಿನ ಬಲ್ಯ ಗ್ರಾಮದ ದೇರಾಜೆ 2ನೇ ವಾರ್ಡಿನ ಸಂಪಡ್ಕ ಪ.ಜಾತಿ ಕಾಲೊನಿ ನಿವಾಸಿಗಳು ತಮ್ಮೂರಿನ ನಾನಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಪಂಚಾಯತ್ ಚುನಾವಣೆ ಬಹಿಸ್ಕರಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಕಾಲೊನಿಯ ಸುಮಾರು 15 ಕುಟುಂಬಗಳು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ತಮ್ಮ ಕಾಲೊನಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದಿರುವುದು, ಸಾರ್ವಜನಿಕ ರಸ್ತೆ ಹದಗೆಟ್ಟಿರುವುದು, ಶೌಚಾಲಯ ಪಾಳು ಬಿದ್ದರೂ ಸರಿಪಡಿಸದೆ ಇರುವುದು, ಪರಿಶಿಷ್ಟ ಜಾತಿಯವರ ರುದ್ರಭೂಮಿ ಅಭಿವೃದ್ದಿ ಮಾಡದಿರುವುದು, ಕಾಲೊನಿ ಹೆಸರಿನಲ್ಲಿ ಬೇರೆಡೆ ಸೌಲಭ್ಯಗಳನ್ನು ಒದಗಿಸುವುದು

ಕಡಬ :ಬಲ್ಯ-ದೇರಾಜೆ 2ನೇ ವಾರ್ಡ್ ಸಂಪಡ್ಕ ಕಾಲೊನಿ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರ Read More »

ಕರಾವಳಿ

ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.21:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ 10ನೇ ವರ್ಷದ ವರ್ಧಂತ್ಯುತ್ಸವ ಡಿ.22ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಆ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು.   ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ

ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ Read More »

ಕರಾವಳಿ

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಅರಂತೋಡು, ಡಿ.21: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.   ಮೃತ ವ್ಯಕ್ತಿಯನ್ನು ಅರಂತೋಡು ಗ್ರಾಮದ ಕಟ್ಟೆಕೋಡಿ ನಿವಾಸಿ ಚೌಕರ್ (60 ವರ್ಷ) ಎಂದು ಗುರುತಿಸಲಾಗಿದೆ ಕುಶಾಲ ನಗರದಿಂದ ಕೆಎಸ್‌ಆರ್ಟಿಸಿ ಬಸ್ಸಿನಲ್ಲಿ ಹೊರಟಿದ್ದ ಅವರು ಸುಳ್ಯಕ್ಕೆ ತಲುಪುವ ವೇಳೆಯಲ್ಲಿ ಬಸ್ಸಿನಲ್ಲಿ ಕುಳಿತ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು.  

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರಾರಸಾ.ನಿಗಮದ ವತಿಯಿಂದ ಮಂಗಳೂರು ಬಸ್ಸು ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂ ಗೆ ಹೋಗುವ ವೋಲ್ವೋ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 18 ರಿಂದ ಆರಂಭಿಸಲಾಗುವುದು. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುವುದು. ಸದರಿ ಮಾರ್ಗದ ಸಾರಿಗೆ ಕಾರ್ಯಾಚರಣೆಯ ವಿವರ: ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9.25

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ Read More »

ಕರಾವಳಿ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ

(ನ್ಯೂಸ್ ಕಡಬ) newskadaba.com ಕೇರಳ, ಡಿ.21:ಮಹಾಮಾರಿ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡರೂ ದೇಶ ಬಿಟ್ಟು ಹೋಗಿಲ್ಲ.ದೇಶದಲ್ಲೆಡೆ ಕೊರೊನಾಗೆ ಸಾಕಷ್ಟು ಜನ ಬಲಿಯಾಗಿದ್ದಲ್ಲದೆ ದಿನನಿತ್ಯ ಸಾವಿರಾರು ಕೇಸ್‌ಗಳು ಪತ್ತೆಯಾಗುತ್ತಲೇ ಇವೆ. ಈ ಮಧ್ಯೆ ಮತ್ತೊಂದು ಬ್ಯಾಕ್ಟೀರಿಯಾ ಹಾವಳಿ ಹೆಚ್ಚಾಗಿದೆ.   ಶಿಜೆಲ್ಲಾ ಬ್ಯಾಕ್ಟೀರಿಯಾ ಎಂಬ ಸೋಂಕಿನ ಭೀತಿ ಇದೀಗ ಹೆಚ್ಚಾಗಿದ್ದು, ಈ ಸೋಂಕಿಗೆ ಕೇರಳದ ವಯನಾಡ್‌ನಲ್ಲಿ 11 ವರ್ಷದ ಬಾಲಕ ಬಲಿಯಾಗಿರುವುದು ತಿಳಿದು ಬಂದಿದೆ. ಕೇರಳದ ಕೊಜಿಕ್ಕೋಡ್​ನಲ್ಲಿ ಸೋಂಕು ಕಂಡು ಬಂದಿದ್ದು. ಈಗಾಗಲೇ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ Read More »

ಕರಾವಳಿ

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.21: ದಾನವು ಜೀವ ಉಳಿಸಿದರೆ ಕೇಶದಾನವು ಗೌರವ ಉಳಿಸುತ್ತದೆ. ಕೇಶದಾನದಿಂದ ಕ್ಯಾನ್ಸರ್ ಪೀಡಿತರಾಗಿ ಕೂದಲು ಕಳೆದುಕೊಂಡಿರುವ ನೋವು ಮಾಯವಾಗುವುದರ ಜತೆಗೆ ಅವರಿಗೆ ಗೌರವ ನೀಡುತ್ತದೆ. ಕೇಶದಾನದ ಬಗ್ಗೆ ಸಾಮಾಜಿಕ ಜಾಗೃತಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಘಟನೆಗಳು ಕೈಜೋಡಿಸಬೇಕು ಎಂದು ಕ್ಯಾನ್ಸರ್ ಸರ್ವೆವೈರ್ ಆಗಿರುವ ಸುಧಾನ ಶಾಲಾ ಶಿಕ್ಷಕಿ ಸಾಧನಾ ಹೆಬ್ಬಾರ್ ಹೇಳಿದರು. ಭಾನುವಾರ ಪುತ್ತೂರಿನ ಮುಳಿಯ ಪುತ್ತೂರು ಕೋರ್ಟು ರಸ್ತೆಯಲ್ಲಿರುವ ಮುಳಿಯ ಜೆಸಿಐ ಟ್ರೈನಿಂಗ್ ಹಾಲ್‌ನಲ್ಲಿ ಪುತ್ತೂರಿನ 9

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.21: ರಾಮ ಮಂದಿರ ಜನಜಾಗೃತಿ ಅಭಿಯಾನ’ದ ಪ್ರಯುಕ್ತ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳೆದ ದಿನ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿರುವ ದಲಿತರ ಕಾಲನಿಗೆ ಭೇಟಿ ನೀಡಿದರು. ಸಾಮೂಹಿಕ ಭಜನೆಯೊಂದಿಗೆ ಸ್ವಾಮೀಜಿಯನ್ನು ಕಾಲನಿಯವರು ಬರ ಮಾಡಿಕೊಂಡರು. ಬಳಿಕ ಅಲ್ಲಿನ ಮಾಧವ ಕರ್ಕೇರ ಮತ್ತು ಸದಾನಂದ ಎಂಬವರ ಮನೆಗಳಿಗೆ ಭೇಟಿ ನೀಡಿದ ಸ್ವಾಮೀಜಿ, ರಾಮ ದೀಪಗಳನ್ನು ಬೆಳಗಿಸಿ ದರು. ಮನೆಯವರು ಸ್ವಾಮೀಜಿಗೆ ಫಲಪುಷ್ಟ ಸಹಿತ ಗೌರವ ಅರ್ಪಿಸಿದರು. ಅಲ್ಲಿಂದ ಕಾಲನಿಯಲ್ಲಿರುವ ಶ್ರೀಮೂಕಾಂಬಿಕಾ ಭಜನಾ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ Read More »

ಕರಾವಳಿ

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಚಾಂಪಿಯನ್ ಆಗಿ ಶ್ರೀನಿಧಿ ಶಾಸ್ತ್ರಿ ಹೊರಹೊಮ್ಮಿದ್ದಾರೆ. ಸರಿಗಮಪ ಸೀಸನ್ 17ರ ಫೈನಲ್ ನಲ್ಲಿ ಎರಡು ರೌಂಡ್ ಗಳಿದ್ದು ಅದರಲ್ಲಿ ಕಿರಣ್ ಪಾಟೀಲ್ ಮತ್ತು ಶರದಿ ಪಾಟೀಲ್ ಮೊದಲ ರೌಂಡ್ ನಲ್ಲಿ ಎಲಿಮಿನೆಟ್ ಆಗಿದರು. ಇನ್ನು ಫೈನಲ್ ರೌಂಡ್ ಗೆ ಶ್ರೀನಿಧಿ ಶಾಸ್ತ್ರಿ, ಅಶ್ವಿನ್ ಶರ್ಮ ಹಾಗೂ ಕಂಬದ ರಂಗಯ್ಯ ಎಂಟ್ರಿ ಕೊಟ್ಟಿದ್ದರು.   ಫೈನಲ್ ರೌಂಡ್ ನಲ್ಲಿ ಶ್ರೀನಿಧಿ ಶಾಸ್ತ್ರಿ ಆಡಿಯೆನ್ಸ್

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ Read More »

ಕರಾವಳಿ

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜನವರಿ 1 ರ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ . ಇಂತಹ ಶಾಲಾ – ಕಾಲೇಜು ಆರಂಭದ ಹೊಸ್ತಿಲಲ್ಲಿ ಇರುವಂತ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ .ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.! Read More »

ಕರಾವಳಿ
Scroll to Top