Kadaba

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com ಜು.04: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2025 ರ ಜೂನಿಯರ್ ಎಂಜಿನಿಯರ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 21 ರವರೆಗೆ ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಜೆಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 30 ರಿಂದ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಗ್ರೂಪ್ ‘ಬಿ’ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ವಿವಿಧ […]

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ Read More »

ಉದ್ಯೋಗ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್

(ನ್ಯೂಸ್‌ ಕಡಬ) newskadaba.com ಜು.04:  ಹಲಸಿನ ಹಣ್ಣು ಎಂದಾಗ ಅದರ ಸಿಹಿಗೆ ಬಾಯಲ್ಲಿ  ನೀರು ಬರುತ್ತೆ, ಈಗಷ್ಟೇ ಅಲ್ಪ ಮಳೆ ಶುರುವಾಗಿದೆ.  ಇತ್ತ ಹಲಸಿನ ಹಣ್ಣು  ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.  ಸಕತ್‌ ರುಚಿ ಕೊಡುವಂತಹ ಈ ಹಲಸಿನ ಹಣ್ಣು ಈಗ  ಮಾರುಕಟ್ಟೆಯಲ್ಲಿ ಎಲ್ಲಂದ್ರಲ್ಲಿ ಕಾಣ ಸಿಗುತ್ತೆ. ಹಣ್ಣಿನ ತೊಳೆಗಿರುವ ರೇಟ್‌ ಅಂತೂ ಕೇಳೊದೆ ಬೇಡ.   ಹಾಗಿದ್ರೆ ಈ ಹಣ್ಣಿನಲ್ಲಿರು ಆರೋಗ್ಯ ಸಂಗತಿಗಳೇನು ಅಂತ ತಿಳ್ಕೋ ಬೇಕಾ ಹಾಗಿದ್ರೆ ಈ ಸ್ಟೋರಿ ನಿಮಗಾಗಿ. . . . ಮಳೆಗಾಲ, ಚಳಿಗಾಲ

ಉತ್ತಮ ಆರೋಗ್ಯಕ್ಕೆ ಹಲಸಿನ ಹಣ್ಣು ಬೆಸ್ಟ್ Read More »

ಆರೋಗ್ಯ ಮಾಹಿತಿ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ !

(ನ್ಯೂಸ್‌ ಕಡಬ) newskadaba.com ಜು.02: ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಆಟೋ ಚಾಲಕರು ಪ್ರಯಾಣಿಕರ ಮಧ್ಯೆ ಬಾಡಿಗೆ ಹೊಂದಿಸುವಲ್ಲಿ ಮಾತಿನ ಚಕಮಕಿ, ಜಗಳ ಘಟನೆಗಳು ಹೆಚ್ಚಾಗಿದ್ದು ಕಂಡು ಬಂದಿದೆ. ಕೆಲವು ಆಟೋ ಚಾಲಕರು ಸದ್ಯದ ಪರಿಸ್ಥಿತಿ ನೋಡಿಕೊಂಡು ದುಪಟ್ಟು ಹಣ ವಸೂಲಿಗೆ ಮುಂದಾಗುತ್ತಿರುವುದು ಇದಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ರಾಪಿಡೋ ಬೈಕ್ ಹಾಗೂ ಒಲಾ, ಊಬರ್ ಟ್ಯಾಕ್ಸಿ ಸೇವೆಗಳನ್ನು ರದ್ದು ಮಾಡಿ ಆದೇಶಿಸಿದೆ. ಈ ನಿಷೇಧ ಆದೇಶ ಬಳಿಕ ಸಾರ್ವಜನಿಕರು ಆಟೋ, ಬಸ್ ಇತರ ಸಾರಿಗೆ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ ! Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಸರಸ್ವತೀ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ, ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ, ಗೌರವಿಸಿ, ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ Read More »

ಕರಾವಳಿ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಜೂ. 20. ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಶಾಕೀರ್ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ನೀಡಿದರು. ಕಡಬ ತಾಲೂಕು ಕೇಂದ್ರದಲ್ಲಿರುವ ಈ ಸಮುದಾಯ ಆಸ್ಪತ್ರೆ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು, ದಿನವೊಂದಕ್ಕೆ 300ಕ್ಕೂ ಹೆಚ್ಚು ವಿವಿಧ ಖಾಯಿಲೆಯ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿನ ಖಾಯಂ ವೈದ್ಯಾಧಿಕಾರಿ ನಿವೃತ್ತಿಯಾಗಿ ಎರಡು ವರ್ಷಗಳಾಗಿದ್ದು, ಹಲವು ಬಾರಿ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ Read More »

ಕರಾವಳಿ

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೋರ್ವರು ಡಿಢೀರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಬುಧವಾರ ರಾತ್ರಿ ಕಡಬದಲ್ಲಿ ನಡೆದಿದೆ. ಮೃತರನ್ನು ಮೂಲತಃ ಕೊಂಬಾರು ನಿವಾಸಿ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ನಿವೃತ್ತ ಸೈನಿಕ ಪ್ರಭಾಕರನ್ ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು. ರಂಗಸ್ವಾಮಿ ಮತ್ತು‌ ಸೆಲ್ಲಾಯಿ ದಂಪತಿಗಳಿಗೆ

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 18. ಬಿಳಿನೆಲೆ ಗ್ರಾಮದ ಚೆಂಡೆಹಿತ್ತು ನಿವಾಸಿ ದಿ.ಮೇದಪ್ಪ ಗೌಡರ ಪುತ್ರ, ರಿಕ್ಷಾ ಚಾಲಕ ಚೇತನ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೇತನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಕಡಬದ ಆಸ್ಪತ್ರೆಯೊಂದರಲ್ಲಿ ತಪಾಸಣೆ ವೇಳೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ನಂತರ ಅವರು ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 18. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಅಂದರೆ, ಜೂನ್19 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 33 ಕೆ.ವಿ ಪುತ್ತೂರು-ಕ್ಯಾಂಪ್ಕೋ, 33 ಕೆ.ವಿ ಕಡಬ-ಸುಬ್ರಹ್ಮಣ್ಯ ಮತ್ತು 33 ಕೆವಿ ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ ಮತ್ತು 33/11ಕೆವಿ, ಕ್ಯಾಂಪ್ಕೋ, 33/11ಕೆವಿ ಕಡಬ, 33/11ಕೆವಿ ನೆಲ್ಯಾಡಿ ಮತ್ತು 33/11ಕೆವಿ ಸವಣೂರು

ಕಡಬ: ನಾಳೆ (ಜೂ.19) ವಿದ್ಯುತ್ ನಿಲುಗಡೆ Read More »

ಕರಾವಳಿ
Scroll to Top