Kadaba

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.21, ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಿಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೇರಳ ಮೂಲದವಳಾದ ಮೃದುಲಗ, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಆದಿತ್ಯವಾರ ರಾತ್ರಿ ಹಾಸ್ಟೆಲ್‍ನ 2ನೇ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ Read More »

ಕರಾವಳಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ

ಕಾರಿಗೆ ಢಿಕ್ಕಿ ಹೊಡೆದ ಬಿಎಂಟಿಸಿ ಬಸ್ ► ಅಪಾಯದಿಂದ ಪಾರಾದ ಕಾರು ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಚಲಿಸುತ್ತಿದ್ದ ಕಾರ್‍ಗೆ ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದುದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಜಂಕ್ಷನ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೈಸೂರು ರಸ್ತೆ ಕಡೆಗೆ ತೆರಳುತಿದ್ದ ಕಾರಿಗೆ ಬಿಎಂಟಿಸಿ ಬಸ್ ನಾಯಂಡನಹಳ್ಳಿ ಜಂಕ್ಷನ್ ಬಳಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಕಾರ್ ಚಾಲಕ ಕೀರ್ತಿ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿಗೆ ಢಿಕ್ಕಿ ಹೊಡೆದ ಬಿಎಂಟಿಸಿ ಬಸ್ ► ಅಪಾಯದಿಂದ ಪಾರಾದ ಕಾರು ಚಾಲಕ Read More »

ಕರ್ನಾಟಕ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..???

(ನ್ಯೂಸ್ ಕಡಬ) newskadaba.com ಕಡಬ, ಆ .21, ಸೌರಮಂಡಲದಲ್ಲಿ ಇಂದು ಶತಮಾನದ ಸೂರ್ಯ ಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣ ಗತಿಸಿದ 2 ವಾರಗಳ ಅಂತರದಲ್ಲಿ ಸೂರ್ಯಗ್ರಹಣ ಸಂಭವಿಸ್ತಿರೋದು ವಿಜ್ಞಾನಿಗಳಿಗೆ ಹಬ್ಬವಾಗಿದೆ. ಅಮಾವಾಸ್ಯೆಗಳಂದು ಕಾಣುವ ಸೂರ್ಯಗ್ರಹಣವು ಈ ಹಿಂದೆ 1918ರಲ್ಲಿ ಖಗ್ರಾಸ್ ಆಗಿ ಇಡೀ ಅಮೆರಿಕದಾದ್ಯಂತ ಗೋಚರಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಇಡೀ ಅಮೆರಿಕದಲ್ಲಿ ಸೂರ್ಯನು ಹಗಲಲ್ಲೇ ಮರೆಯಾಗಲಿದ್ದಾನೆ. ಅಮೆರಿಕ, ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಈ ಅತಿದೊಡ್ಡ ಕೌತುಕ ಕಾಣಸಿಗಲಿದೆ. ನ್ಯೂಯಾರ್ಕ್ ಕಾಲಮಾನ ಪ್ರಕಾರ ಮಧ್ಯಾಹ್ನ 12.05ಕ್ಕೆ ಆರಂಭವಾಗುವ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..??? Read More »

ಕರಾವಳಿ

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.21. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ ಸಭೆಯು ವಿಫಲವಾಗಿದ್ದರಿಂದ ಮಂಗಳವಾರದಂದು ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಮತ್ತು ಖಾಸಗಿ ಬ್ಯಾಂಕ್‍ಗಳನ್ನು ಸದ್ಯ ವಿಲೀನಗೊಳಿಸಲು ಸಾಧ್ಯವಿಲ್ಲ.

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..? Read More »

ರಾಷ್ಟ್ರೀಯ ನ್ಯೂಸ್

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಸೈಂಟ್ ಜೋಕಿಮ್ಸ್ ಚರ್ಚಿನ ಅಧೀನದಲ್ಲಿ ಇಲ್ಲಿನ ಮುಖ್ಯ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಆಗಸ್ಟ್ 20 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜೋರ್ ಡೆನ್ನಿಸ್ ಮೋರಾಸ್ ಪ್ರಭುರವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕಣಜಾರು ಲೂಡ್ಸ್ ಮಾತೆ ದೇವಾಲಯದ ಧರ್ಮಗುರುಗಳಾದ ರೆ|ಫಾ| ಅಲೆಕ್ಸಾಂಡರ್ ಲುವಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಾಣಿಜ್ಯ ಕೋಣೆಗಳ ಬುಕ್ಕಿಂಗ್ ಗಾಗಿ

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ Read More »

ಕರಾವಳಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .19, ಸ.ಉ.ಹಿ.ಪ್ರಾ. ಶಾಲೆ ಜಂತಡ್ಕದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ದೈಹಿಕ ಶಿಕ್ಷಕಿ ಶ್ರೀಮತಿ ಜಿಶಾಥೋಮಸ್ ತರಬೇತಿ ನೀಡಿರುತ್ತಾರೆ.

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ Read More »

ಕರಾವಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಆ .19, ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ಟ್ರಸ್ಟ್‌ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘಟನೆಯ ಆಶಯದಂತೆ ಸಮಾಜದ ಅಸಹಾಯಕ ಕುಟುಂಬಗಳ ಭೇಟಿ, ಸಾಂತ್ವನ, ಸಹಾಯಹಸ್ತ ಚಾಚಲಾಯಿತು. ನೂಜಿಬಾಳ್ತಿಲ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿ ಅಕ್ಕಿ, ಸಾಮಾಗ್ರಿಗಳನ್ನು ವಿತರಿಸಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು. ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಿತ್ಯಾಧರ್ ಕೋಲ್ಡ್‌ ಸ್ಟೋರೇಜ್ ಮಾಲಕ ಪೀಟರ್ ಫರ್ನಾಂಡೀಸ್ ರವರ ಮನೆಗೆ ಹಾಗೂ ಅಪಘಾತದಿಂದ ಗಾಯಗೊಂಡ ಅಸಹಾಯಕರಾದ ಬಾಲಕೃಷ್ಣ ಪಟ್ನರವರ ಮನೆಗೆ ತೆರಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ Read More »

ಕರಾವಳಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ
Scroll to Top