ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ […]
ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ Read More »
ಕರಾವಳಿ









