Kadaba

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಾಳಿಲ, ಡಿ.17: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸುತ್ತಿದೆ. ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಆಳವಡಿಸುವ ಮೂಲಕ ಈ ಭಾರಿ ಚುನಾವಣೆ ಬಹಿಷ್ಕರಿಸಿದ್ಧಾರೆ.     ಬಾಳಿಲ 2ನೇ ವಾರ್ಡ್ ನಲ್ಲಿ ಕೆಲವು ವರುಷಗಳಿಂದ ನಮ್ಮ ವಾರ್ಡ್‍ನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನ ಸಭಾ ಸದಸದ್ಯವರೆಗೆ […]

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ Read More »

ಕರಾವಳಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಕುದ್ರೋಳಿಯ ನವಾಜ್ (21) ಎಂದು ತಿಳಿದು ಬಂದಿದೆ. ಮತ್ತೊಬ್ಬ16 ವರ್ಷದ ಬಾಲಕ ಎಂದು ತಿಳಿದು ಬಂದಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಕಳೆದ ದಿನ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿತ್ತು.ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ Read More »

ಕರಾವಳಿ

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ Read More »

ಕರಾವಳಿ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪದ ಮೇಲೆ ಸೈಬರ್ ಪೊಲೀಸರು ಯುವನೋರ್ವನ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಮರವಂತೆಯ ಜಯರಾಮ ಎನ್ನುವಾತ ತನ್ನ ಮೊಬೈಲ್ ನ್ನು ಬಳಸಿ 2019 ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ, ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಉಡುಪಿ ಸೆನ್ ಅಪರಾಧ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಇವರು ಆತನ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.   ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದ ಕಳ್ಳ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ Read More »

ಕರಾವಳಿ

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕೌನ್‌ ಬನೇಗಾ ಕರೋಡ್‌ ಪತಿ(ಕೆಬಿಸಿ) ಹಾಟ್‌ ಸೀಟಿಗೇರಿದ್ದ ಉಡುಪಿಯ ಬಾಲಕ 12 ವರ್ಷದ ಅನಮಯ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡ ಕರ್ಣನ ಪುತ್ರ ಯಾರೆನ್ನುವ ಪ್ರಶ್ನೆಗೆ(ಉತ್ತರ- ವೃಷಕೇತು) ಇದ್ದ ಒಂದು ಲೈಫ್‌ ಲೈನ್‌ ಬಳಸಿ 50:50 ಅವಕಾಶ ಬಳಸಿದರೂ ಉತ್ತರ ಸಿಗದೆ ಕೊನೆಗೆ ಸ್ಪರ್ಧೆಯಿಂದ ಹಿಂದೆ ಸರಿದು 50 ಲಕ್ಷ ರೂ.ಮೊತ್ತಕ್ಕೆ ತೃಪ್ತಿಪಡಬೇಕಾಯಿತು.

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ Read More »

ಕರಾವಳಿ

ಮಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17:  ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಹಾಗೂ ಯುನೈಟೆಡ್ ಬ್ಲಡ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಿತು.   ಈ ಸಂದರ್ಭ ಯುವ ಜನತಾದಳ ದ.ಕ. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಯುವ ಜನತಾದಳ ಮುಖಂಡರಾದ ನಝೀರ್ ಕಂದಕ್, ಅಝರ್ ಕಂದಕ್ , ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ಆಸೀಫ್ ಕುದ್ರೋಳಿ,

ಮಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ Read More »

ಕರಾವಳಿ

ನವ ಮುರುಡೇಶ್ವರದ ನಿರ್ಮಾತೃ ಆರ್ ಎನ್ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17:  ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ ಎನ್ ಶೆಟ್ಟಿ ಗುರುವಾರ ನಿಧನರಾಗಿದ್ದಾರೆ. 92 ವರ್ಷದ ಆರ್ ಎನ್ ಶೆಟ್ಟಿ ಅವರು ಗುರುವಾರ ನಸುಕಿನ 3.30ರ ಸುಮಾರಿಗೆ ನಿಧನರಾದರು ಎನ್ನಲಾಗಿದೆ. ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ

ನವ ಮುರುಡೇಶ್ವರದ ನಿರ್ಮಾತೃ ಆರ್ ಎನ್ ಶೆಟ್ಟಿ ಇನ್ನಿಲ್ಲ Read More »

ಕರಾವಳಿ

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗ್ರೆಟಾ ಡಿಸೋಜಾ (40) ಮೃತ ಶಿಕ್ಷಕಿ. ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮೇಜಿನ ಮೇಲೆ ಡೆತ್ ನೋಟ್ ಸಿಕ್ಕಿದ್ದು , ಅದರಲ್ಲಿ ‘ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ನಾನು ಬದುಕುವುದಿಲ್ಲ’ ಎಂದು ಬರೆಯಲಾಗಿತ್ತು. ಬಳಿಕ ಮಕ್ಕಳು ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿರುವುದು ಕಂಡು ಬಂದಿತ್ತು ಎಂದು ತಿಳಿದುಬಂದಿದೆ.ಈ ಕುರಿತು ಕಂಕನಾಡಿ ನಗರ ಪೊಲೀಸ್

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಮುಂದಿನ ಎರಡು ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್‍ನ್ನು ಅಭಿವೃದ್ಧಿ ಪಡಿಸಲಾಗಿದೆ.ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ  ಆ್ಯಪ್ಅನ್ನು ಡೌನ್‍ಲೋಡ್ ಮಾಡಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂ ಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬರಲಿದ್ದು,

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ Read More »

ಕರಾವಳಿ
Scroll to Top