ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ […]
ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »
ಕರಾವಳಿ, ಕರ್ನಾಟಕ









