Kadaba

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ […]

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.15: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.   ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ Read More »

ಕರಾವಳಿ

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು Read More »

ಕರಾವಳಿ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಡಿ.13ರ ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮೂಡಬಿದಿರೆ ಘಟಕದ ಗೃಹಕ್ಷಕರ ಪದೋನ್ನತಿ ಹಾಗೂ ಸನ್ಮಾನ ಕಾರ್ಯಕ್ರಮವು ಮೂಡಬಿದಿರೆಯ ಅಮರಾವತಿ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುದೀಪ್ ಎಂ.ವಿ., ಮೂಡಬಿದ್ರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಕಾನೂನು ಸುವ್ಯವಸ್ಥಾಪಕರು, ದಯಾನಂದ ಪೈ ಮಾಜಿ ಘಟಕಾಧಿಕಾರಿಗಳು, ಪಡುಮಾರ್ನಾಡು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಡಾ|| ಮುರಳೀಕೃಷ್ಣ ಆರ್.ವಿ. ಮಕ್ಕಳ ತಜ್ಞರು, ಅಧ್ಯಕ್ಷರು ರೋಟರಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು Read More »

ಕರಾವಳಿ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿಯ ಹೆಸರನ್ನು ‘ವ್ಯಸನಮುಕ್ತ ಜಾಗೃತಿ ಮತ್ತು ಸಲಹಾ ಮಂಡಳಿ’ ಎಂದು ಮರುನಾಮಕರಣ ಮಾಡಿ, ಮಂಡಳಿಯ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ವೀರೇಂದ್ರ ಹೆಗ್ಗಡೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರಕಾರ ಮಾದಕ ದ್ರವ್ಯಗಳ ಬಳಕೆ ಮಾಡುವವರು, ದಂಧೆಯಾಗಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಕರ್ನಾಟಕ, ದೇಶಕ್ಕೆ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ Read More »

ಕರಾವಳಿ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ದ್ವೀಪ ರಾಷ್ಟ್ರಗಳಲ್ಲಿ ಒಂದಾದ ಮಾಲ್ದೀವ್ಸ್ ಗೆ ಮಂಗಳೂರು ಹಳೆ ಬಂದರ್‌ನಿಂದ ಪ್ರಥಮ ಬಾರಿಗೆ ಸರಕು ಸಾಗಾಟ ನೌಕೆಯು ಡಿ.14ರ  ಇಂದು  ಹೊರಡಲಿದೆ.   ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಕ್ರೇನ್‌ಗಳ ಮೂಲಕ ಸಾಮಗ್ರಿಗಳನ್ನು ಲೋಡ್ ಮಾಡಲಾಯಿತು. ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರೀನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳಲಿದ್ದಾರೆ.ಲಕ್ಷದ್ವೀಪದ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ Read More »

ಕರಾವಳಿ
Scroll to Top