Kadaba

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ

(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 13ರಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಶಿವಾಜಿಯ ಜೀವನ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ರೀತಿಯನ್ನು ಸ್ಪುಟವಾಗಿ ತಿಳಿಸಿದರು. ವಿದ್ಯಾರ್ಥಿಗಳಾದ ರಕ್ಷಾ ಹಾಗೂ ದಿಗಂತ್ ಹಿಂದೂ ಸಾಮ್ರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ –ಶಿಕ್ಷಕೇತರ ವೃಂದ, […]

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ Read More »

ಕರಾವಳಿ

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 12.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ Read More »

ಕರಾವಳಿ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು ಮನುಷ್ಯನ ಸ್ವಾರ್ಥ, ದುರಾಸೆಯಿಂದಾಗಿ ಪರಿಸರ ಅಸಮತೋಲನಗೊಂಡಿದೆ. ಜೀವವೈವಿಧ್ಯವನ್ನು, ಸಸ್ಯ ವೈವಿಧ್ಯವನ್ನು ಕಾಪಾಡಿಕೊಂಡು ಹೋಗುವ ದೃಢವಾದ ನಿರ್ಧಾರವನ್ನು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 11 ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಜ.27 ಕಡಬ :ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ಪಶು ಸಂಗೋಪನ ಇಲಾಖೆಯ ಜಂಟಿ ಆಶ್ರಯದಲ್ಲಿ   ಕಡಬದ ಶ್ರೀಗಣೇಶ್ ಮೆಡಿಕಲ್ಸ್ನ ಸಹಯೋಗದೊಂದಿಗೆ  ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡುವ ಶಿಬಿರವು  ಕಡಬ ಪರಿಸರದ ವಿವಿಧ ಗ್ರಾಮಗಳ ಕೇಂದ್ರಗಳಲ್ಲಿ  ನಡೆಯಿತು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ   ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಉದ್ಯಮಿ ಅಜಿತ್ ಶೆಟ್ಟಿ ಕಡಬ  ಮಾರಣಾಂತಿಕವಾದ ರೇಬಿಸ್ ರೋಗದ ಬಗ್ಗೆ ನಮ್ಮ ಸಮಾಜದಲ್ಲಿ ಇನ್ನೂ

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ Read More »

ಕರಾವಳಿ

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.  ಕರ್ಮಾಯಿ ನಿವಾಸಿ ಸಿನು ಕುರಿಯನ್ ಬಂಧಿತ ಆರೋಪಿ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ದಾಳ ಬಳಿಯ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ ಅವರು ಭಾನುವಾರ ಪತ್ನಿ ಹಾಗೂ ಮಗನೊಂದಿಗೆ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದರು. ಪ್ರಾರ್ಥನೆ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್ Read More »

ಕರಾವಳಿ

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ

(ನ್ಯೂಸ್ ಕಡಬ) newskadaba.com  ಡಿ. 12 ಕಡಬ: ಕಡಬ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣವಾದ ಪಿಜಕ್ಕಳ‌ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟುಗಳನ್ನೇ ಕಳ್ಳರು ಕದ್ದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಇಂದು ಲೈಟ್ ಆನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರು ಪರಿಶೀಲಿಸಿ ಸೂಕ್ತ  ಕ್ರಮ ಕೈಗೊಳ್ಳಬೇಕಿದೆ.

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ
Scroll to Top