ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.11: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಕೃಷಿ ಹಾನಿ ಉಂಟಾಗಿದೆ. ರೆಂಜಿಲಾಡಿ ಗ್ರಾಮದ ಕೃಷಿಕ ಕೆರೆತೋಟ ಮೃತ್ಯುಂಜಯ ಬೀಡೆ ಅವರ ಅಲಾಟ ಎಂಬಲ್ಲಿಯ ಕೃಷಿ ತೋಟಕ್ಕೆ ಡಿ.9ರ ರಾತ್ರಿ ಕಾಡಾನೆ ನುಗ್ಗಿ 250ಕ್ಕೂ ಅಧಿಕ ಅಡಿಕೆ ಮರ, 25ಕ್ಕೂ ಅಧಿಕ ಬಾಳೆ ಕೃಷಿಯನ್ನು ಪುಡಿಗೈದಿದೆ. ತಡೆ ಬೇಲಿ ಹಾಗೂ ನೀರಿನ ಪೈಪ್ ಕಾಡಾನೆ ದಾಳಿಗೆ ಹಾನಿಗೊಳಗಾಗಿದೆ. […]
ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ Read More »
ಕರಾವಳಿ









