Kadaba

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ

(ನ್ಯೂಸ್ ಕಡಬ) newskadaba.com ಡಿ. 02 ಕಡಬ. : ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಎಂಬವರು ಕಳೆದ ನ.27ರಿಂದ ನಾಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕಡಬ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಜೊತೆಗೆ ದೂರು ನೀಡಲು ಬಂದ ಸಂದೀಪ್ ಅವರ ತಾಯಿಯನ್ನೇ ಬೆದರಿಸಿ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಮರ್ದಾಳದಲ್ಲಿ ವಿನಯ ಎಂಬವರ ಜೊತೆ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಸಂದೀಪ್, ನವೆಂಬರ್ ೨೭ರಿಂದ ನಾಪತ್ತೆಯಾಗಿದ್ದರು. […]

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 02. ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಬಸ್ತಿಯಂ ಪಾಯಿಸ್ ಬಹುಮಾನ ವಿತರಿಸಿ ಮಾತನಾಡಿದರು. ಪ್ರತಿಭೆಯನ್ನು ಪುರಸ್ಕರಿಸುವ ಮೂಲಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರಹೊಮ್ಮಿಸಿ ಪೋಷಿಸುವ ಜವಾಬ್ದಾರಿ ವಿದ್ಯಾಸಂಸ್ಥೆಗಳ ಮೇಲಿದೆ; ಈ ಮೂಲಕ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ Read More »

ಕರಾವಳಿ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ನ. 30. ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ ಸಂಜೆ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ ಘಟನೆ ನಡೆದಿದೆ. ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು. ಎರಡು ದಿನದ ಹಿಂದೆ ಚಾರ್ವಾಕ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 09. ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾನಗರ ಕಡಬ ಇದರ ಆಶ್ರಯದಲ್ಲಿ ನಡೆದ ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಶಾರ್ವಿ ಎಸ್. ರೈ (6ನೇ ತರಗತಿ) ಪ್ರಥಮ ಸ್ಥಾನ, ಚಿತ್ರಕಲೆಯಲ್ಲಿ ಶಾಶ್ವತ್ ವಿ.ಎ. (6ನೇ ತರಗತಿ) ಪ್ರಥಮ ಸ್ಥಾನ,

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

ಕರಾವಳಿ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.26. ಭಾರತೀಯ ಸೇನೆಗೆ ಅಗ್ನಿವೀರನಾಗಿ ಆಯ್ಕೆಯಾದ ಕಡಬ ತಾಲೂಕಿನ ಕೊಂಬಾರಿನ ಪುನಿತ್ ರಾಜ್ ಎಂಬವರನ್ನು ಕೆಂಜಾಳ ಹಾಲು ಉತ್ಪಾ ದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳಾರು, ಉಪಾಧ್ಯಕ್ಷ ನೀಲಪ್ಪ ಗೌಡ ಮುಗೇರು, ನಿರ್ದೇಶಕರಾದ ಶ್ರೀಧರ ಗೌಡ ಕಾಪಾರು, ನೀಲಪ್ಪ ಗೌಡ ಮಣಿಭಾಂಡ, ಧರ್ಮಪಾಲ ಗೌಡ ಕೋಲ್ಕಜೆ, ಉಷಾ ಪೆರುಂದೋಡಿ, ವೇದಾವತಿ ಕೂತೂರು, ಮೋಹನಾಂಗಿ ಕೊಡೆಂಕಿರಿ, ಕಾರ್ಯದರ್ಶಿ ಈಶ್ವರ ಗೌಡ ಕಾಪಾರು, ಹಾಲು ಪರಿವೀಕ್ಷಕಿ

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ Read More »

ಕರಾವಳಿ
Scroll to Top