ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮುಳುಗುತಜ್ಞರಾಗಿ ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದ ಜೀವಗಳನ್ನು ರಕ್ಷಣೆ ಮಾಡಿರುವ ಬಂದಾರು ಗ್ರಾಮದ ವಿ. ಮಹಮ್ಮದ್ ಓಟೆಚ್ಚಾರು ಅವರನ್ನು ಈ ವರ್ಷದ ರಾಜ್ಯ ಮಟ್ಟದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಈಜುಪಟುವಾಗಿರುವ ಮಹಮ್ಮದ್ ಓಟೆಚ್ಚಾರು ರವರು ಡಿ.10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯವರು ಸನ್ಮಾನಿಸಿ ಗೌರವಿಸಲಿದ್ದಾರೆ. ಇವರು ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದವರ […]
ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ Read More »
ಕರಾವಳಿ








