Kadaba

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಉಡುಪಿ ಶ್ರೀಕೃಷ್ಣ ಮಠದ ಮಹಾದ್ವಾರದ ಮೇಲಿದ್ದ ಕನ್ನಡ  ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕೃಷ್ಣಮಠದ ಆಡಳಿತ ಮಂಡಳಿ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಿದೆ.   ಕೊರೊನಾ ಲಾಕ್‌ಡೌನ್ ವೇಳೆ ಸಂಪೂರ್ಣವಾಗಿ ಮಠವನ್ನು ಪುನಶ್ಚೇತನ ಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಹಳೆಯ ಬೋರ್ಡ್ ತೆಗೆದು, ಹೊಸ ಬೋರ್ಡ್ ಅಳವಡಿಸಲಾಗಿತ್ತು. ಆದರೆ ಹೊಸ ಬೋರ್ಡ್ ನಲ್ಲಿ ಕನ್ನಡ ಮಾಯವಾಗಿ ತುಳು ಮತ್ತು ಸಂಸ್ಕೃತ ಪ್ರತ್ಯಕ್ಷವಾಗಿತ್ತು. […]

ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ Read More »

ಕರಾವಳಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ.     ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪರ್ಲಡ್ಕ: ಕಲ್ಲಿಮಾರಿನಲ್ಲಿ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ, ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಶಾಸಕ ಸಂಜೀವ ಮಠಂದೂರು ಅವರು ನಗರಸಭೆ 19 ನೇ ವಾರ್ಡ್‍ನ ಪರ್ಲಡ್ಕದಲ್ಲಿ ಶಾಸಕರ ವಿಶೇಷ ನಿಧಿಯಿಂದ ರೂ 1.5ಲಕ್ಷದ ಇಂಟರ್ ಲಾಕ್ ಉದ್ಘಾಟನೆ ಮತ್ತು ಕಲ್ಲಿಮಾರಿನಲ್ಲಿ ರೂ.10 ಲಕ್ಷದಲ್ಲಿ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸವನ್ನು ನೆರವೇರಿಸಿದರು.     ಈ ಸಂದರ್ಭದಲ್ಲಿ ನಗರಸಭೆ ಸ್ಥಳೀಯ ಸದಸ್ಯರೂ, ಉಪಾಧ್ಯಕ್ಷರೂ ಆಗಿರುವ ವಿದ್ಯಾ ಆರ್ ಗೌರಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಸದಸ್ಯರಾದ ದೀಕ್ಷಾ ಪೈ, ಇಂದಿರಾ

ಪರ್ಲಡ್ಕ: ಕಲ್ಲಿಮಾರಿನಲ್ಲಿ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ, ಉದ್ಘಾಟನೆ Read More »

ಕರಾವಳಿ

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 03: ನೂರಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ ಮಹಾಶಯ ಧರ್ಮಪಾಲ್ ಗುಲಾಟಿ(98) ಅವರು ನಿಧನರಾಗಿದ್ದಾರೆ. ಮಹಾಶಿಯಾನ್ ಡಿ ಹಟ್ಟಿ(ಎಂಡಿಎಚ್) ಮಾಲೀಕರಾಗಿದ್ದ ಧರ್ಮಪಾಲ್ ಗುಲಾಟಿ ಅವರು, ತಮ್ಮದೇಯಾ ಮಸಾಲೆ ಬ್ರಾಂಡ್ ಸೃಷ್ಟಿಸಿ ವಿಶ್ವಾದ್ಯಂತ 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡುತ್ತಿದ್ದರು. ಇವರನ್ನು ‘ಮಸಾಲೆಗಳ ರಾಜ (ಕಿಂಗ್ ಆಫ್ ಸ್ಪೈಸಸ್)’ ಎಂದೇ ಕರೆಯುತ್ತಿದ್ದರು. ಗುಲಾಟಿ ಅವರು ಕಳೆದ ಮೂರು ವಾರಗಳಿಂದ ನವದೆಹಲಿ ಮಾತಾ ಚನನ್ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬುಧವಾರ

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03: ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಕಳೆದ ದಿನ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ 18005724920 ನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಲೋಕಾರ್ಪಣೆ ಮಾಡಿದರು.     ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರಾಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೋವಿಡ್ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಬೀರಿದೆ. ಶಿಕ್ಷಣ ಕ್ಷೇತ್ರ, ಶಾಲೆಗಳ ಮೇಲೆ ಇದರ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ Read More »

ಕರ್ನಾಟಕ

ಕಡಬ: ದುರ್ಗಾಂಬ ಮೊಬೈಲ್ ಸ್ಟೋರ್ನಲ್ಲಿ ದೀಪಾವಳಿ ಲಕ್ಕಿ ಕೂಪನ್ ಡ್ರಾ- ವಿಜೇತರಿಗೆ ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 03: ದುರ್ಗಾಂಬ ಮೊಬೈಲ್ ಸ್ಟೋರ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಬಹುಮಾನ ಯೋಜನೆ ಲಕ್ಕಿ ಕೂಪನ್ ಡ್ರಾವನ್ನು ನಡೆಸಲಾಗಿದ್ದು, ವಿಜೇತರರಿಗೆ ಬಹುಮಾನ ವಿತರಿಸಲಾಗಿದೆ.     ಟೋಮ್ ಬಜಾರ್ ಮಾಲಕ ತೋಮ್ಸನ್ ಹಾಗೂ ಐಡಿಯಲ್ ಕಾಂಪ್ಲೆಕ್ಸ್ ಮಾಲಕ ಲಕ್ಷಣ ರೈ,ಸಿ,ಪಿ.ಸಿ.ಆರ್.ಸಿ.ನ ಆಧಿಕಾರಿ ಗೋಪಾಲಕೃಷ್ಣ ಅವರು ವಿಜೇತರನ್ನು ಡ್ರಾ ಮೂಲಕ ಆಯ್ಕೆ ಮಾಡಿದರು. ಈ ಸಂದರ್ಭದಲ್ಲಿ ದುರ್ಗಾಂಬ ಮೊಬೈಲ್ ಸ್ಟೋರ್ ಮಾಲಕ ದಯಾನಂದ, ಪ್ರಮುಖರಾದ ಕಿಶನ್ ರೈ , ಬಜಾಜ್ ಅಟೋ ಶೋ

ಕಡಬ: ದುರ್ಗಾಂಬ ಮೊಬೈಲ್ ಸ್ಟೋರ್ನಲ್ಲಿ ದೀಪಾವಳಿ ಲಕ್ಕಿ ಕೂಪನ್ ಡ್ರಾ- ವಿಜೇತರಿಗೆ ಬಹುಮಾನ ವಿತರಣೆ Read More »

ಕರಾವಳಿ

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಗೃಹ ಸಚಿವ ಬಸವರಾಜ ಬೊಮ್ಮಾಯಿ ರವರು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಂದರೇ (2025) ರೊಳಗೆ ಪೊಲೀಸ್ ಸಿಬ್ಬಂದಿಗಾಗಿ 11000 ಮನೆಗಳ ನಿರ್ಮಾಣ ಗುರಿಯನ್ನು ರಾಜ್ಯ ಸರಕಾರ ಹೊಂದಿದ್ದು, ಇದಕ್ಕಾಗಿ ಬಜೆಟ್ ನಲ್ಲಿ ಮಂಜುರಾತಿ ನೀಡಲಾಗಿದೆ ಎಂದು ಹೇಳಿದ್ದಾರೆ.     ದ.ಕ ಜಿಲ್ಲೆಯಲ್ಲಿ 192 ಗೃಹ ನಿರ್ಮಾಣ ಬೇಡಿಕೆ ಬಂದಿದ್ದು, ನಿವೇಶನ ಲಭ್ಯ ಇರುವ 74 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವ ಕುರಿತು ಜಿಲ್ಲಾಧಿಕಾರಿ ಕಛೇರಿಯಿಂದ ವರದಿ ಬಂದಿದೆ.

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ Read More »

ಕರಾವಳಿ

ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ದ.ಕ. ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಪಂ ಪುತ್ತೂರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ- 2020 ಪುತ್ತೂರಿನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.   ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಹಾಗೂ ಅಧಿಕಾರಿಗಳು

ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020 Read More »

ಕರಾವಳಿ

ಮಂಗಳೂರು :ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಕನಕದಾಸರು ಕರ್ನಾಟಕ ಮಾತ್ರವಲ್ಲ ಲೋಕಗುರು. ಮನುಷ್ಯನ ಜೀವನದುದ್ದಕ್ಕೂ ಅಜ್ಞಾನದಿಂದ ಜ್ಞಾನದತ್ತ, ವೈಯಕ್ತಿಕ, ಕುಟುಂಬ, ಸಮೂಹ, ಸಮಾಜ, ಲೋಕದಕತ್ತಲನ್ನು ಕಳೆದು ಬೆಳಕಿನತ್ತ ಕೊಂಡೊಯ್ಯಲು ಪ್ರೇರಣೆ ನೀಡಿದವರು. ಮನುಷ್ಯ ತನ್ನ ಮೌಢ್ಯಾಂಧಕಾರದಿಂದ ಹೊರಬರಲು ಸಮಾಜವನ್ನು ಟೀಕಿಸಿ, ತಿದ್ದಿ, ಮನುಷ್ಯನ ಆತ್ಮಸಾಕ್ಷಾತ್ಕಾರಕ್ಕೆ ಸ್ಪೂರ್ತಿಯಾದವರು. ಈ ಜಗತ್ತಿನಲ್ಲಿ ಭಕ್ತಿಗಿಂತ ಶ್ರೇಷ್ಠವಾದ ಶಕ್ತಿ ಮತ್ತೊಂದಿಲ್ಲ ಎಂದು ತಮ್ಮ ಮೂಲಕ ಜಗತ್ತಿಗೆ ಸಾರಿದವರು. ವ್ಯಕ್ತಿಯನ್ನು ಸಮಾಜದ ಕೇಂದ್ರ ಬಿಂದುವಾಗಿಸಲು ಆತನ ಸಿರಿ ಸಂಪತ್ತು ಮಾತ್ರವಲ್ಲದೆ ಆತನಗುಣ, ದೋಷಗಳೂ, ದೃಷ್ಠಿಕೋನ,

ಮಂಗಳೂರು :ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸ ಜಯಂತಿ ಆಚರಣೆ. Read More »

ಕರಾವಳಿ

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ. 03: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.   ನೂಜಿಬಾಳ್ತಿಲ ಗ್ರಾಮ ಹಾಗೂ ರೆಂಜಿಲಾಡಿ ಗ್ರಾಮ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಪ್ರತ್ಯೇಕ ಮನವಿಯನ್ನು ನೂಜಿಬಾಳ್ತಿಲ ಗ್ರಾ.ಪಂ. ಪಿಡಿಒ ಆನಂದ ಎ. ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ Read More »

ಕರಾವಳಿ
Scroll to Top