Kadaba

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋ‌ರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ […]

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »

ಕರಾವಳಿ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಅ.25. ನಿವೃತ್ತ ನೌಕರರಿಗೆ ಸಿಗಬೇಕಾದ ಹಕ್ಕಿನ ಮೊತ್ತ ಸಿಗುತ್ತಿಲ್ಲ. ರಾಜ್ಯ ಸರಕಾರಕ್ಕೆ ನಮ್ಮ ಸಮಸ್ಯೆಯನ್ನು ಮುಟ್ಟಿಸಿ 7ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಹ ಸಂಚಾಲಕಿ ಮಂಜುಳಾ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ 1-7-2022 ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಸದಸ್ವತ್ವ

ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-‌ಸದಸ್ಯತ್ವ ಅಭಿಯಾನ Read More »

ಕರಾವಳಿ

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಸದಾ ಸಿದ್ದಿ ಮಿತ್ರ ಬಳಗದ ಅಶಯದಲ್ಲಿ ಅ. 31 ರಂದು ಸಂಜೆ 9 ಕ್ಕೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬೀದಿಗುಡ್ಡೆ ವಥಾರದಲ್ಲಿ  21ನೇ ಸದಾ ಸಿದ್ದಿ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಂದ ವೈವಿಧ್ಯಮಯ ನೃತ್ಯಗಳು ನಡೆಯಲಿದೆ. ರಾತ್ರಿ 9ಕ್ಕೆ ‘ಕುಸಾಲ್ದ ಗುರಿಕಾರೆ ‘ ದಿನೇಶ್‌ ಕೊಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹ್ಯಾಸಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಮನರಂಜಿಸಲಿದೆ.  

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ Read More »

ಕರಾವಳಿ

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..!

(ನ್ಯೂಸ್ ಕಡಬ) newskadaba.com ಅ. 20. ಕಡಬ ತಾಲೂಕಿನ ಪ್ರಥಮ ಮಂದಿ ಬಿರಿಯಾನಿ ಹೋಟೆಲ್, “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್” ಶುಕ್ರವಾರದಂದು (ಅ.18) ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಶುಭಾರಂಭಗೊಂಡಿತು. ನೂತನ ಹೋಟೆಲ್ ನಲ್ಲಿ ಮಂದಿ ಬಿರಿಯಾನಿ, ಚಿಕನ್ ಬಿರಿಯಾನಿ, ಅಲ್-ಫಹಮ್, ಶವರ್ಮಾ, ಟಿಕ್ಕ, ಗೋಬಿ ಮಂಚೂರಿ, ಚಿಕನ್ ಮಂಚೂರಿ, ಫ್ರೈಡ್ ರೈಸ್, ನೂಡಲ್ಸ್ ಸೇರಿದಂತೆ ಮಿಲ್ಕ್ ಶೇಕ್, ಫ್ರೆಶ್ ಜ್ಯೂಸ್ ಮತ್ತು ಐಸ್ ಕ್ರೀಂ ಗಳು ಲಭ್ಯವಿರಲಿದ್ದು, 10

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..! Read More »

ಅಡುಗೆ, ಕರಾವಳಿ

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ  ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು  ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ  ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು  ಕಡಬದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನ್ನು

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »

ಕರಾವಳಿ

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ

(ನ್ಯೂಸ್ ಕಡಬ)newskadaba.com, ಕಡಬ(ಅ.02): ಸ್ವಚ ಭಾರತ ಅಭಿಯಾನವು ಒಂದು ಬೃಹತ್ ಸಮೂಹ ಚಳುವಳಿ ಆಗಿದೆ. ಇದು 2019 ನೇ ಇಸವಿಯ ಹೊತ್ತಿಗೆ ಭಾರತವನ್ನು ಸ್ವಚ ಭಾರತವನ್ನಾಗಿಸುವ ಗುರಿಹೊಂದಿತು .ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಯಾವಾಗಲು ಸ್ವಚತೆಯ ಬಗ್ಗೆ ಒತ್ತು ನೀಡುತ್ತಿದರು. ಸ್ವಚತೆಯಿಂದ ಜೀವನದಲ್ಲಿ ಅರೋಗ್ಯ ಮತ್ತು ಅಭಿವೃಧಿಯನ್ನು ಹೊಂದಬಹುದು ಎಂದು ನುಡಿಯುತ್ತಿದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಭಾರತ ಸರ್ಕಾರವು 2014 ರ ಅಕ್ಟೋಬರ್ 2 ರಂದು ಸ್ವಚ ಭಾರತ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿತು.ಈ ಧ್ಯೇಯವು ಎಲ್ಲಾ ಗ್ರಾಮೀಣ ಮತ್ತು

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top