Kadaba

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲೇರಿ ನ. 30: ಉಪ್ಪಿನಂಗಡಿ ಸಮೀಪದ ಕಲ್ಲೇರಿ ಹುಣ್ಸೆಕಟ್ಟೆ ಎಂಬಲ್ಲಿ ಬೈಕೊಂದು ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪ್ರಸಾದ್ ರೈ (36) ಮತ್ತು ಜಯರಾಮ ಗೌಡ(29) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಕಡೆಯಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಪಿಕಪ್ […]

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ ನ. 30: ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.   ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಈ ಏಳು ಜನರ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ ರಭಸಕ್ಕೆ ಸಿಲುಕಿ ಜೀವನ್ಮರಣ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಕಳೆದ ದಿನ ಸಂಭವಿಸಿದೆ.   ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ನಡೆದಿದ್ದು, ಇದರಿಂದಾಗಿ ತುಂಬಾ ಹೊತ್ತುವಾಹನಗಳು ಸಾಲುಗಟ್ಟಿ ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.    

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ Read More »

ಕರಾವಳಿ

ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಹೊಸಮಠ ನ. 29: ಕಳೆದ ದಿನ ರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಕುಟ್ರುಪಾಡಿ ಗ್ರಾಮದ ನಾಡೋಳಿಯಲ್ಲಿ ಒಂದು ಪಿಕಪ್ ವಾಹನ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದಂತೆ ಇಬ್ಬರು ಎರಡು ವಾಹನಗಳನ್ನು ಚಲಾಯಿಸಿಕೊಂಡು  ಪರಾರಿಯಾಗಿರುವ ಘಟನೆ ನಡೆದಿದೆ.     ಅಕ್ರಮ ಮರಳು ಸಾಗಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಕುಮಾರಧಾರ ಹಾಗೂ ಗುಂಡ್ಯ ಹೊಳೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು

ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ Read More »

ಕರಾವಳಿ

ಎಡಮಂಗಲ: ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಎಡಮಂಗಲ ನ. 29: ವ್ಯಕ್ತಿಯೊಬ್ಬರು ಸೌದೆ ತರಲು ಕಾಡಿಗೆ ಹೋದ ಸಂದರ್ಭದಲ್ಲಿ ಅಸ್ವಸ್ಥಗೊಂಡು ಕೊನೆಯುಸಿರೆಳೆದ ಘಟನೆ ಎಡಮಂಗಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಶಾಂತಿಯಡ್ಕ ನಿವಾಸಿ ಮಾದಿಗ ಮುಗೇರ(58) ಎಂದು ಗುರುತಿಸಲಾಗಿದೆ.     ಮನೆಯ ಸಮೀಪದ ಕಾಡಿಗೆ ಸೌದೆ ತರಲೆಂದು ಹೋದಾಗ ಅಸ್ವಸ್ಥಗೊಂಡು ಬೊಬ್ಬೆ ಹಾಕಿದ್ದರು. ಇದನ್ನು ಗಮನಿಸಿದ ಮನೆಯವರು ಅವರನ್ನು ಮನೆಗೆ ಕರೆತಂದು ಉಪಚರಿಸಿದಾಗ ನಿಧನ ಹೊಂದಿದರು ಎನ್ನಲಾಗಿದೆ. ಮೃತರು ಪತ್ನಿ ಕುಂಞËಳು, ಇಬ್ಬರು ಪುತ್ರರಾದ ಆನಂದ, ಚೋಮಣ್ಣ, ಈರ್ವ

ಎಡಮಂಗಲ: ವ್ಯಕ್ತಿ ಮೃತ್ಯು Read More »

ಕರಾವಳಿ

ನ.30 ರ ನಾಳೆ ವರ್ಷದ 4ನೇ ಮತ್ತು ಕೊನೆಯ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ ನ. 29: ವರ್ಷದ ನಾಲ್ಕನೇ ಮತ್ತು ಕೊನೆಯ ಚಂದ್ರಗ್ರಹಣ ನ.30 ರ ನಾಳೆ ಸಂಭವಿಸಲಿದೆಅಂದರೆ ಭೂಮಿ ಸೂರ್ಯ ಮತ್ತು ಚಂದ್ರನ ನಡುವೆ ಬರುತ್ತದೆ ಮತ್ತು ನೈಸರ್ಗಿಕ ಉಪಗ್ರಹವು ಭೂಮಿಯ ಹೊರಛಾಯೆಯ ಮೂಲಕ ಹಾದು ಹೋಗಲಿದೆ. ಆಸ್ಟ್ರೇಲಿಯಾ, ಏಷ್ಯಾ, ಪೆಸಿಫಿಕ್, ಯುರೋಪ್, ಅಟ್ಲಾಂಟಿಕ್, ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೇರಿಕಾದಲ್ಲಿ ಚಂದ್ರಗ್ರಹಣ ಗೋಚರಿಸಲಿದೆಯಾದರೂ ಇದು ಹವಾಮಾನದ ಮೇಲೆ ಪ್ರಮುಖವಾಗಿ ಅವಲಂಭಿತವಾಗಿರುತ್ತದೆ, ಮಂಜು ಮತ್ತು ಮೋಡಕವಿದ ವಾತಾವರಣ ಗ್ರಹಣ ಗೋಚರತೆಗೆ ಅಡ್ಡಿಯಾಗಬಹುದು ಎಂದು ಖಗೋಳ ವಿಜ್ಞಾನಿಗಳು

ನ.30 ರ ನಾಳೆ ವರ್ಷದ 4ನೇ ಮತ್ತು ಕೊನೆಯ ಚಂದ್ರಗ್ರಹಣ Read More »

ರಾಷ್ಟ್ರೀಯ ನ್ಯೂಸ್

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ ನ. 29: ಬೀಡಿಗಾಗಿ ತಮ್ಮ ಸ್ನೇಹಿತನನ್ನೇ ಇನ್ನಿಬ್ಬರು ಸೇರಿ ಕೊಲೆ ಮಾಡಿದ ವಿಚಿತ್ರ ಘಟನೆ ನವದೆಹಲಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಲಾಡ್ ನ ಸಿದ್ದಿಕ್ (49) ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತರಾದ ಮೊಹಮದ್ ಫೈಜಾನ್(20), ಮೊಹಮದ್ ಉಸ್ಮಾನ್ (22), ಜಹೀರ್ ಮನ್ಸೂರಿ(20) ಬಂಧಿತರು. ಎಲ್ಲರೂ ಶಾಹಿನ್ ಬಾಗದ ನದೀಮ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದರು.   ಯಮುನಾ ನದಿಯ ದಂಡೆಯ ಮೇಲೆ ಎಲ್ಲರೂ ಸೇರಿ ಕುಳಿತಿದ್ದರು. ಬೀಡಿಗಾಗಿ ಗಲಾಟೆ ಶುರುವಾಗಿದೆ. ಇಬ್ಬರು

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಮರದ ಸೌಂದರ್ಯವನ್ನು ಹೆಚ್ಚಿಸಿದ ಬಿಳಿ ಬಣ್ಣದ ಪಕ್ಷಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು ನ. 29: ಎಷ್ಟೋ ಮರಗಳಲ್ಲಿ ಪಕ್ಷಿಗಳ ವಾಸ ಇರುತ್ತದೆ. ಆದರೇ ಮರಗಳನ್ನು ಕಡಿದು ನಾಶ ಮಾಡುವುದರಿಂದ ಇತ್ತೀಚೆಗೆ ಪ್ರಾಣಿ ಪಕ್ಷಿಗಳು ಕಣ್ಣಿಗೆ ಕಾಣಿಸುವುದಿಲ್ಲ. ಆದರೇ ಅವುಗಳ ಕೂಗು ಮಾತ್ರ ಕೇಳಿ ಬರುತ್ತದೆ ಅಷ್ಟೆ.     ಆದರೇ ಚಳಿಗಾಲದ ಸಮಯದಲ್ಲಿ ಮರಗಳ ಎಲೆಗಳು ಉದುರಿ ಹೋದರು ಪಕ್ಷಿಗಳ ಬಣ್ಣಗಳ ವ್ಯತ್ಯಾಸದಿಂದ ಅವು ಸರಿಯಾಗಿ ಗೋಚರಿಸದು. ಆದರೇ ಪುತ್ತೂರಿನ ಭಾಗ ಮಹಾತ್ಮ ಗಾಂಧೀ ಪ್ರತಿಮೆ ಬಳಿಯ ಅಶ್ವತ್ಥ ಮರದ ಆಶ್ರಯದಲ್ಲಿರುವ ಬಿಳಿ ಬಣ್ಣದ ಪಕ್ಷಿಗಳು

ಪುತ್ತೂರು: ಮರದ ಸೌಂದರ್ಯವನ್ನು ಹೆಚ್ಚಿಸಿದ ಬಿಳಿ ಬಣ್ಣದ ಪಕ್ಷಿಗಳು Read More »

ಕರಾವಳಿ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ) newskadaba.com ಉಡುಪಿ ನ. 29: ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದರು.ಉಡುಪಿಯ ಬಾಸೆಲ್ ಮಿಷನ್ ಚರ್ಚ್ ಹಾಲ್ ನಲ್ಲಿ ಈ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.     ಕಳೆದ ದಿನ ಜಿಲ್ಲೆಗೆ ಆಗಮಿಸಿದ್ದ ಡಿಕೆಶಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಇಂದು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ,ಅಭಯಚಂದ್ರ ಜೈನ್ , ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಯು.ಆರ್. ಸಭಾಪತಿ,ಉಡುಪಿ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 29: 2019 20ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪಗ್ರತಿಯನ್ನು ಗುರುತಿಸಿ ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿಗೆ ದ,ಕ ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.     ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ ಜಿಲ್ಲಾ ಸಹಕಾರಿ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು.  

ಸುಬ್ರಹ್ಮಣ್ಯ: ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ Read More »

ಕರಾವಳಿ
Scroll to Top