Kadaba

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ […]

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.     ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು,

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ Read More »

ಕರಾವಳಿ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರವಾದ ಗೋಡೆ ಬರಹಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.     ಈಗಾಗಲೇ ಘಟನೆ ಸಂಬಂಧ ಶಾಸಕರು, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿ. ಇಂತಹ ರಾಷ್ಟ್ರ ವಿರೋಧಿ ಕೃತ್ಯ ಸಹಿಸಲಾಗದು. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ Read More »

ಕರಾವಳಿ

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 27: ಮಧ್ಯಪ್ರದೇಶದ ಭೋಪಾಲ ಮಾದರಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ(ಪಿಪಿಪಿ ಮಾಡೆಲ್‌) ಸ್ಮಾರ್ಟ್‌ ಸಿಟಿ ಯೋಜನೆ ಮಣಿಪಾಲ, ಉಡುಪಿ, ಮಲ್ಪೆಯಲ್ಲಿ ಜಾರಿ ಪ್ರಸ್ತಾಪವನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯ ಮುಂದಿಡಲಾಯಿತು. ನಗರಸಭೆಗೆ ಯಾವುದೇ ಖರ್ಚಿಲ್ಲದೆ ಸೇವಾ ಶುಲ್ಕ, ಜಾಹೀರಾತು ಆದಾಯ ತರುವ ಯೋಜನೆಗೆ 130 ಕೋಟಿ ರೂ. ವೆಚ್ಚವಾಗಲಿದ್ದು, ಡಿಪಿಆರ್‌ ಸಿದ್ಧವಾಗಿದೆ. ನಗರಸಭೆ ನಿರ್ಣಯವನ್ನು ಸರಕಾರಕ್ಕೆ ಕಳುಹಿಸಿ ಅಂಗೀಕಾರ ಬಳಿಕ ಗ್ಲೋಬಲ್‌ ಟೆಂಡರ್‌

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ Read More »

ಕರಾವಳಿ

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ ನ. 27: ಗ್ರಾಮೀಣ ಕ್ರೀಡೆ ಕಬಡ್ಡಿ ಪಂದ್ಯಾಟವು ಕೊರೋನಾ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದು, ಮತ್ತೆ ಪುನರಾರಂಭಿಸಲು ತಾಲೂಕು ದಂಡಾಧಿಕಾರಿಗಳಿಗೆ ಕಡಬ ತಾಲೂಕು ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ ಸಲ್ಲಿಸಲಾಯಿತು.     ಅಧ್ಯಕ್ಷ ಪಿ.ಯಂ. ಮೊಯಿದೀನ್ ಮೂಲೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ, ಉಪಸ್ಥಿತರಿದ್ದರು. ಕೊರೋನಾ ಕಾನೂನು ನಿಯಮಗಳನ್ನು ಪಾಲಿಸಿ ಕಬಡ್ಡಿ ಕ್ರೀಡಾಕೂಟ ಸಂಘಟಿಸುವ ಸಂಘಟನೆಗಳಿಗೆ ಅನುಮತಿ ನೀಡಲು ಅವಕಾಶ ಕಲ್ಪಿಸುವಂತೆ ಕೇಳಿಕೊಳ್ಳಲಾಯಿತಿ. ಉಪ ತಹಸಿಲ್ದಾರರಾದ ಮನೋಹರ್ ಮೂಲಕ ಮನವಿ ಸಲ್ಲಿಸಲಾಯಿತು.  

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ Read More »

ಕರಾವಳಿ

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ

(ನ್ಯೂಸ್ ಕಡಬ) newskadaba.com ಅಮರಮುಡ್ನೂರು ನ. 27: ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೂ.20 ಲಕ್ಷ ಅನುದಾನದಲ್ಲಿ ಪಂಚಾಯತ್ ನ ಪದವು ಎಂಬಲ್ಲಿ ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕೊನೆಯ ಹಂತದ ಕಾಮಗಾರಿಯ ಕೆಲಸ ನಡೆಯುತ್ತಿದೆ.     ಮುಂದಿನ ತಿಂಗಳಿನಿಂದ ತ್ಯಾಜ್ಯ ಸಂಗ್ರಹದ ಕಾರ್ಯರಂಭವಾಗಲಿದ್ದು, ಕಸ ವಿಲೇವಾರಿಗೆ ಸ್ವಚ್ಚತಾ ವಾಹಿನಿ ಮಿನಿ ಟೆಂಪೊ ವಾಹನ(ಟಾಟಾ ಎಸ್) ಕೂಡ ಈಗಾಗಲೇ ಬಂದಿರುತ್ತದೆ.    

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ Read More »

ಕರಾವಳಿ

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ರವರು ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬೆನ್ನಲ್ಲೇ ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.     ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ. ಹೀಗಾಗಿ ಕೊಡುವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಭಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  

ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ Read More »

ಕರಾವಳಿ

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 27: ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ.     ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯನ್ನು ಪ್ರತಾಪ್ ಮೂಡಬಿದ್ರೆ(20.ವ) ಎಂದು ಗುರುತಿಸಲಾಗಿದೆ. ಮೂಡಬಿದ್ರೆಯ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಿಕಲ್ಸ್ ನ ಸಿಬ್ಬಂದಿಗಳಾದ ಇವರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಕಂಬದಲ್ಲಿ ಇರುವಾಗಲೇ ವಿದ್ಯುತ್

ಬೆಳ್ತಂಗಡಿ: ವಿದ್ಯುತ್ ಪ್ರವಾಹಿಸಿ ಓರ್ವ ಮೃತ್ಯು ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top