ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್ ಚಾಟಿ, ವಿಲನ್ಗಳಿಗೆ ಕಂಗನಾ ಧನ್ಯವಾದ
(ನ್ಯೂಸ್ ಕಡಬ) newskadaba.com ಮುಂಬೈ ನ. 27: ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್ ನಟಿ ಕಂಗನಾ ರಾಣಾವತ್ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಂಗನಾ ರಣಾವತ್ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ. ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು […]
ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್ ಚಾಟಿ, ವಿಲನ್ಗಳಿಗೆ ಕಂಗನಾ ಧನ್ಯವಾದ Read More »
ರಾಷ್ಟ್ರೀಯ ನ್ಯೂಸ್









