ಕಡಬ: ಶ್ರೀಕ್ಷೇತ್ರ ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾ ಕಚೇರಿ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಡಬ ನ. 26: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಡಬ ತಾಲೂಕು ಕಚೇರಿಯಯನ್ನು ಸುಳ್ಯ ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧ.ಗ್ರಾ.ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ್, ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್, ಮಾಜಿ ಜಿ.ಪಂ ಸದಸ್ಯ ಸೈಯದ್ ಮೀರಾ ಸಾಹೇಬ್, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಶುಭ ಹಾರೈಸಿದ್ದರು. ವೇದಿಕೆಯಲ್ಲಿ ಮಾಜಿ ಜಿ.ಪಂ. […]
ಕಡಬ: ಶ್ರೀಕ್ಷೇತ್ರ ಧ.ಗ್ರಾ.ಯೋ.ಕಡಬ ತಾಲೂಕು ಯೋಜನಾ ಕಚೇರಿ ಉದ್ಘಾಟನೆ Read More »
ಕರಾವಳಿ









