ಉಲ್ಲಾಳ ಬೀಚ್ನಲ್ಲಿ ಯೋಗ ಮತ್ತು ಸ್ವಚ್ಚತಾ ಅಭಿಯಾನ
(ನ್ಯೂಸ್ ಕಡಬ) newskadaba.com ಉಲ್ಲಾಳ ನ. 26: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರರಕ್ಷಣಾ ಪಡೆಯ ಸಂಯುಕ್ತ ಆಶ್ರಯದಲ್ಲಿ ನ. 22 ರಂದು ಉಲ್ಲಾಳ ಬೀಚ್ನ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ರಾಣಾಯಾಮ, ಯೋಗ ಶಿಬಿರ ಕಾರ್ಯಕ್ರಮವು ನಡೆಯಿತು. ನ.22 ರ ಭಾನುವಾರದಂದು ಉಳ್ಳಾಲ ಕಡಲತೀರದಲ್ಲಿ ಬೆಳಗ್ಗೆ 7.00 ರಿಂದ 8.30 ರವರೆಗೆ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ನೇತೃತ್ವದಲ್ಲಿ ಪ್ರಾಣಾಯಾಮ ಮತ್ತು ಯೋಗ […]
ಉಲ್ಲಾಳ ಬೀಚ್ನಲ್ಲಿ ಯೋಗ ಮತ್ತು ಸ್ವಚ್ಚತಾ ಅಭಿಯಾನ Read More »
ಕರಾವಳಿ









