kadabanews

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 13. ಮಿನಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಏನೆಕಲ್ಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ವಿಟ್ಲ ನಿವಾಸಿ ವಿನಯ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಬ್ರಹ್ಮಣ್ಯದಿಂದ ವಿಟ್ಲದ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಮಿನಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್

ಸುಬ್ರಹ್ಮಣ್ಯ: ಮಿನಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಇಂಡಿಯನ್ ಪ್ರೀಮಿಯರ್ ಲೀಗ್ ಇದರ ಪ್ರಾಯೋಜಕತ್ವವನ್ನು ಟಾಟಾ ಗ್ರೂಪ್ ಸಂಸ್ಥೆಯು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಐಪಿಎಲ್ ಚೇರ್ಮೆನ್ ಬ್ರಿಜೇಶ್ ಪಟೇಲ್, ಮುಂದಿನ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿಂದೆ ಐಪಿಎಲ್ ಟೂರ್ನಿ ಪ್ರಾಯೋಜಕತ್ವವು ಚೀನಾ ಮೂಲದ ವಿವೋ ಮೊಬೈಲ್ ಸಂಸ್ಥೆಯ ಹೆಸರಿನಲ್ಲಿತ್ತು, ಆದರೆ ಈ ಬಾರಿ ಟಾಟಾ ಗ್ರೂಪ್ ಬಿಡ್ ಗೆದ್ದಿದೆ.  

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..! Read More »

ಕ್ರೀಡಾ ನ್ಯೂಸ್

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಕೋವಿಡ್ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಪ್ರಸ್ತಾಪವಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸಂಗವೇ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಕೊರೋನ ಸೋಂಕು ಹೆಚ್ಚಳವಾದುದರಿಂದ ಅಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಈ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಫ್ಲೈನ್ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರಿನ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ತಮ್ಮ ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.05:  ಅಸ್ಸಾಂ ಮೂಲದ ಯುವಕನ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ಯುವತಿ ಇದೀಗಾ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ಪತ್ತೆಯಾಗಿದ್ದಾಳೆ.   ನಲ್ಲೂರು ಗ್ರಾಮದ ಬಾಹುಬಲಿ ಸ್ವೀಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪ್ಪೆಂಬರ್ 9ರಂದು ನಾಪತ್ತೆಯಾಗಿದ್ದಳು.  ಆಕೆಗೆ ಲಾಕ್ ಡೌನ್ ಸಮಯದಲ್ಲಿ ಮನೆಯವರು ಬೇರೆ ಯುವಕನ ಜೊತೆ ವಿವಾಹ ನಿಶ್ಚಯಮಾಡಿದ್ದರು. ಆ ಯುವಕನೊಂದಿಗೆ ವಿವಾಹವಾಗಲು ಆಕೆಗೆ ಇಷ್ಟವಿರಲಿಲ್ಲ. ಈ ಕುರಿತು ಆಕೆ ತನ್ನ ತಂಗಿಗೆ ಕರೆ ಮಾಡಿ ನಿಶ್ಚಿತವಾದ ಹುಡುಗನೊಂದಿಗೆ

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ Read More »

ಕರ್ನಾಟಕ

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ.   50 ವರ್ಷದ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಉಪನಗರದ ವಸತಿ ಸಮುಚ್ಚಯದ ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದು ಗೌರಿ ಕಾಣೆಯಾಗಿದ್ದರು. ಗಾಬರಿಗೊಂಡ ಅವರ ಕುಟುಂಬಸ್ಥರು ನಂತರ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಭಾನುವಾರ ಗೌರಿ ಅವರ ಶವ

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಕಡಬ , ಜು.28:  2019-2020 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಈಗಾಗಲೇ ಹೊರಬಂದಿದೆ. ಎಸ್.ಎಸ್.ಪಿ.ಯು ಕಾಲೇಜುನಲ್ಲಿ ಈ ಬಾರಿ ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.         ಲಿಖಿತಾ ಎಂ ಡಿ ಎಂಬ ವಿದ್ಯಾರ್ಥಿನಿ 533 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ಮಾಯಿಲಪ್ಪ ಗೌಡ ಹಾಗೂ ಶ್ರೀಮತಿ ದೇವಕಿ ದಂಪತಿಗಳ ಪುತ್ರಿ. ಇನ್ನು, ವಿನುತಾ ಎಂಬಾಕೆ ಕಲಾ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್ Read More »

ಕರಾವಳಿ, ಕರ್ನಾಟಕ
Scroll to Top