Kalaburagi

ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ!

(ನ್ಯೂಸ್‌ ಕಡಬ) newskadaba.com ಜೂ.28: ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರು ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. KKRTC ಕಂಡಕ್ಟರ್ ಅರ್ಜುನ್ ಕಟ್ಟಿಮನಿ ಹಲ್ಲೆಗೆ ಒಳಗಾಗಿದ್ದಾರೆ. ಯಾದಗಿರಿಯಿಂದ ಕಲಬುರಗಿಗೆ ಬಸ್ ಬರುವಾಗ, ವಾಡಿಯ ರಾವೂರ್ ಬಳಿ ಮಹಿಳೆಯೊಬ್ಬರು ಬಸ್ ಹತ್ತಿದ್ದು, ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟೆಕೆಟ್ ಪಡೆಯಲು ಮುಂದಾಗಿದ್ದಾರೆ. ಇದನ್ನು ಕಂಡ ನಿರ್ವಾಹಕ […]

ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ! Read More »

ಕರ್ನಾಟಕ

ಕರ್ನಾಟಕ ಕಲ್ಯಾಣ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 17.  ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕರ್ನಾಟಕ ಕಲ್ಯಾಣ ಉತ್ಸವದ ಅಂಗವಾಗಿ ಪೊಲೀಸ್‌ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕಲ್ಯಾಣ ಕರ್ನಾಟಕ 371J ಅನುಷ್ಠಾನಗೊಂಡ ದಶಮಾನೋತ್ಸವ ಸಂಭ್ರಮ ಉದ್ಘಾಟನೆಗೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುನ್ನಡೆದರು.ನಂತರ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸೇವಾದಳ ಸೇರಿದಂತೆ 24 ವಿವಿಧ

ಕರ್ನಾಟಕ ಕಲ್ಯಾಣ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ Read More »

ಕರ್ನಾಟಕ

ಸರ್ಕಾರಿ ಕಾಲೇಜಿನ 3.7 ಎಕರೆ ಜಮೀನು ಕುರುಬರ ಶಾಖೆಗೆ ಮಂಜೂರು ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ       

(ನ್ಯೂಸ್ ಕಡಬ) newskadaba.c0m ಕಲಬುರಗಿ, ಆ. 24.  ಸರ್ಕಾರಿ ಕಾಲೇಜಿಗೆ ಸೇರಿದ 3 ಎಕರೆ 7 ಗುಂಟೆ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡಿರುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಸರ್ಕಾರಿ ಕಾಲೇಜಿಗೆ ಸೇರಿದ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡುವಂತೆ ಪ್ರಸ್ತಾವೆ ಸಲ್ಲಿಕೆಯಾಗಿದ್ದು, ಈ

ಸರ್ಕಾರಿ ಕಾಲೇಜಿನ 3.7 ಎಕರೆ ಜಮೀನು ಕುರುಬರ ಶಾಖೆಗೆ ಮಂಜೂರು ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ        Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ 19 :  ಜೇವರ್ಗಿ ಪಟ್ಟಣದ ಸಮೀಪ ಬೀದರ್-ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ ಪರಿಣಾಮ ಸ್ಥಳದಲ್ಲೇ ಯುವಕಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತನ್ನು ಆಕಾಶ ಮಾಹಾದದೇಪ್ಪ ನಾಕ್ಮನ (25) ಎಂದು ಗುರುತಿಸಲಾಗಿದೆ. ಈತ ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ, ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ  ಬಗ್ಗೆ ಜೇವರ್ಗಿ ಪೊಲೀಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 28, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ಹತ್ತಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಬೇಕರಿ, ಮೊಬೈಲ್ ಶಾಪ್ ಸೇರಿದಂತೆ ಐದು ಅಂಗಡಿಗಳಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು, ಈ ಕುರಿತು ನೆಲೋಗಿ ಪೊಲೀಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ Read More »

ಕರ್ನಾಟಕ
Scroll to Top