kalaburgi

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!

(ನ್ಯೂಸ್‌ ಕಡಬ) newskadaba.com,ಆ.23 ಕಲಬುರಗಿ: ನಿರಂತರ ಮಳೆಗೆ ಸರ್ಕಾರಿ ಶಾಲೆಯ ಸೀಲಿಂಗ್ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೇಡಂ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಕ್ಷಣವೇ ಗುರುಮಿಠಕಲ್ ತಾಲೂಕು ಆಸ್ಪತ್ರೆಗೆ ಗಾಯಗೊಂಡ ಮಕ್ಕಳನ್ನ ರವಾನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ನಿರಂತರ ಮಳೆಯಿಂದಾಗಿ ಶಾಲೆಯ ಸೀಲಿಂಗ್ ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇಬ್ಬರನ್ನು ಹೊರೋಗಿಗಳಾಗಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಓರ್ವ ಬಾಲಕನ ತಲೆಗೆ ಗಾಯವಾಗಿದ್ದು, ಸ್ಕ್ಯಾನಿಂಗ್’ಗೆ ಒಳಪಡಿಸಲಾಗಿದೆ. 2 […]

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ! Read More »

ಕರಾವಳಿ

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ

(ನ್ಯೂಸ್ ಕಡಬ) newskadaba.com ಜ.22 :  ಕಲಬುರಗಿ : ಪ್ರತಿಕ್ವಿಂಟಾಲ್‍ತೊಗರಿಗೆ ರೂ.12500 ಧಾರಣೆ ನೀಡಬೇಕುಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡುಕರ್ನಾಟಕ ಪ್ರಾಂತರೈತ ಸಂಘ ಹಾಗೂ ಅಖಿಲ ಭಾರತಕಿಸಾನ್ ಸಭಾಸೇರಿದಂತೆ ಹಲವು ರೈತಪರ ಸಂಘಟನೆಗಳು ಕರೆದಿದ್ದ ಕಲಬುರಗಿ ಬಂದ್‍ಗೆಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆ ಸುಮಾರು 5ರ ಹೊತ್ತಿಗೆ ಬಂದ್‍ಆರಂಭಗೊಂಡಿದ್ದರಿಂದ ಆ ಸಮಯಕ್ಕೂ ಮೊದಲುಕೇಂದ್ರ ಬಸ್ ನಿಲ್ದಾಣದಿಂದ ಹೊರರಾಜ್ಯ ಮತ್ತುಅನ್ಯ ಜಿಲ್ಲೆಗಳಿಗೆ ಹೊರಡಬೇಕಿದ್ದ ಸಾರಿಗೆಇಲಾಖೆಯ ಬಸ್‍ಗಳುಅದಕ್ಕೂ ಮುಂಚೆ ನಿರ್ಗಮಿಸಿದ್ದು ಬಿಟ್ಟರೆ ಉಳಿದಂತೆ ಬಸ್ ಸಂಚಾರ ಸ್ಥಗಿತಗೊಂತ್ತು.ಇನ್ನುಳಿದಂತೆ ನಗರದ ನಾಲ್ಕೂ

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 27. ಕಲಬುರ್ಗಿಯ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ 50,000ಕ್ಕೆ ಮಾರಾಟ ಮಾಡಿದ್ದ ಮೂವರು ಕಳ್ಳಿಯರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ಬಂಧಿತರು. ಬಂಧಿತರು ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಮಗುವನ್ನು

ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ Read More »

ಕರ್ನಾಟಕ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »

ಉದ್ಯೋಗ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.2. ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ 83 ವರ್ಷದ .ಡಾ.ಶರಣ ಬಸಪ್ಪ ರವರು ಗಂಡು ಮಗುವಾಗಿನ ತಂದೆಯಾಗಿದ್ದಾರೆ. ಮುಂಬೈ‌ನ ಖಾಸಗಿ ಆಸ್ಪತ್ರೆಯಲ್ಲಿ ಡಾ.ಶರಣ ಬಸಪ್ಪ ರವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ ಈ ಹಿನ್ನೆಲೆ ಭಕ್ತಾದಿಗಳಲ್ಲಿ  ಸಂಭ್ರಮ ಮನೆಮಾಡಿದೆ.  ಡಾ.ಶರಣ ಬಸವೇಶ್ವರರಿಗೆ  ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ.  83 ವರ್ಷದಲ್ಲಿ  ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೊದಲ ಬಾರಿಗೆ ಮಗನ ಮುಖ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!! Read More »

ಕರ್ನಾಟಕ
Scroll to Top