kalburgi

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ. 20. ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ. ಇನ್ನು ಈ ವೇಳೆ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು […]

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ Read More »

ಕರ್ನಾಟಕ

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಸಚಿವರು ಅಥವಾ ಶಾಸಕರು ವಿತರಿಸಬಹುದಾಗ ಹಕ್ಕುಪತ್ರ ವಿತರಣೆಗೆ ಪ್ರಧಾನಿಯನ್ನು ಕರೆಸುತ್ತಿದ್ದಾರೆ ಎಂದರೆ ಇವರು ಏನು ಕೆಲಸ ಮಾಡಿಲ್ಲವೆಂದೇ ಅರ್ಥ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು. ಮಾಹಿತಿ ಪ್ರಕಾರ ಈಗಾಗಲೇ ದಾಖಲಾತಿಗಳು ಇರುವವರಿಗೆ ಮತ್ತೆ ಹಕ್ಕುಪತ್ರ ವಿತರಣೆ ಮಾಡಿಸಲಿದ್ದಾರೆ. ಈ ಬಗ್ಗೆ ಸುಭಾಷ್ ರಾಠೋಡ್ ವಿವರವಾಗಿ ಮಾತನಾಡಿದ್ದಾರೆ. ಯಾರಿಗೆ ಹಕ್ಕುಪತ್ರ ವಿತರಿಸಿದರು ಎನ್ನುವ ಬಗ್ಗೆ ದಾಖಲಾತಿಯೊಂದಿಗೆ ಇನ್ನೆರಡು ದಿನದಲ್ಲಿ ಮಾತನಾಡಲಿದ್ದೇನೆ ಎಂದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಕಲಬುರಗಿಯಲ್ಲಿ ಹಲವೆಡೆ ಲಘು ಭೂಕಂಪನ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನ ಸಂಭವಿಸಿದೆ. ಇದರಿಂದ ಬೆಚ್ಚಿಬಿದ್ದ ಜನರು ಹೊರಗೆ ಬಂದಿದ್ದಾರೆ. 9.48 ರ ಸಮಯದಲ್ಲಿ 5 ಸೆಕೆಂಡ್‌ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ. ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ. ಕಲಬುರಗಿ ಸೇಡಂ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನವಾಗಿರುವುದು ತಿಳಿದುಬಂದಿದೆ. ಜೋರಾದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಕಾರಣ, ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಅಲ್ಲದೇ ಕೆಲ ಕಾಲ

ಕಲಬುರಗಿಯಲ್ಲಿ ಹಲವೆಡೆ ಲಘು ಭೂಕಂಪನ Read More »

ಕರ್ನಾಟಕ

ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟ ಅಧ್ಯಾಪಕರು

(ನ್ಯೂಸ್ ಕಡಬ)newskadaba.com  ಕಲಬುರಗಿ, ಜ.07. ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಮೂವರು ಪ್ರಾಧ್ಯಾಪಕರು ಫೋಸ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರದ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು RSS ವೇಷಧಾರಿ ವಿದ್ಯಾರ್ಥಿ ಜೊತೆ ತಾವು ವೇಷಧಾರಿಗಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟ ಅಧ್ಯಾಪಕರು Read More »

ಕರ್ನಾಟಕ

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!         

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 & 10 ರಂದು ನಡೆಯಲಿರುವ ಸಮ್ಮೇಳನ ಮುಂದೂಡುವ ಅನಿವಾರ್ಯತೆ ಎದುರಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ತಿಳಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಮ್ಮೇಳನವನ್ನು ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ವಿನಂತಿಸಿಕೊಂಡಿದೆ. ಈ ಹಿನ್ನೆಲೆ ಸಮ್ಮೇಳನವನ್ನು

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!          Read More »

ಕರ್ನಾಟಕ

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದ್ದು, ಮೃತ ಯುವತಿಯನ್ನು ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಕಾಲೇಜಿಗೆ ಹೋಗಿದ್ದ ಯುವತಿ ಸಂಜೆಯಾದ್ರು ಮನೆಗೆ ಬಂದಿರಲಿಲ್ಲ, ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಇದೀಗ ಸೃಷ್ಟಿ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top