kalladka

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್‌ […]

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »

ಕರಾವಳಿ, ಕರ್ನಾಟಕ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಮನೆ ರಿಪೇರಿ ಕಾರ್ಯ ➤ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ (ರಿ) ಪೆರ್ನೆ ವಲಯದ ಆಶ್ರಯ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಜೂ. 06. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಇದರ ವತಿಯಿಂದ ಕಲ್ಲಡ್ಕ ವಲಯದ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಕ್ಷೇತ್ರದಿಂದ ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಮಾತೃಶ್ರೀ ಅಮ್ಮನವರ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆ ರಿಪೇರಿ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಇವರು ಮನೆಯ ರಿಪೇರಿ ಕೆಲಸ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಮನೆ ರಿಪೇರಿ ಕಾರ್ಯ ➤ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ (ರಿ) ಪೆರ್ನೆ ವಲಯದ ಆಶ್ರಯ Read More »

ಕರಾವಳಿ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಪುತ್ತೂರಿನ ನರಿಮೊಗರು ಸಮೀಪದ ಸೇರಾಜೆ ಎಂಬಲ್ಲಿ ಕೋಳಿ ಫಾರ್ಮ್ ಕಳ್ಳರ ತಂಡವೊಂದು ನುಗ್ಗಿ ಕೋಳಿಗಳನ್ನೆ ಕಳ್ಳತನ ಮಾಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾರ್ಮ್‍ಗೆ ಅಳವಡಿಸಿದ್ದ ಪ್ಲಾಸ್ಟೀಕ್ ಕೋಟೆಡ್ ನೆಟ್ ತುಂಡರಿಸಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಇದು ಕಳ್ಳರ ಕೃತ್ಯವೆಂಬುವ ಶಂಕೆ ವ್ಯಕ್ತವಾಗಿದೆ. ನರಿಮೊಗರು ಸೇರಾಜೆ ಮಾಮರ ಪೌಲ್ಟ್ರೀ ಫಾರ್ಮ್‍ನ ಮಾಲಕ ರವಿರಾಜ್ ಅವರು ಸಂಜೆ ಫಾರ್ಮ್‍ನಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದ್ದರು. ಬೆಳಿಗ್ಗೆ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.! Read More »

ಕರಾವಳಿ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.   ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ Read More »

ಕರಾವಳಿ

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಸಂದರ್ಭದಲ್ಲಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಲ್ಲಡ್ಕದ ಅಮ್ಟೂರು ನಿವಾಸಿ ಕೌಶಿಲ್(23) ಎಂದು ಗುರುತಿಸಲಾಗಿದೆ. ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿಯಲಾಗಿತ್ತು. ಈ ಸಂದರ್ಭದಲ್ಲಿ ಕೌಶಿಲ್ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ್ದನೆನ್ನಲಾಗಿದ್ದು, ಈ ಬಗ್ಗೆ

ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ Read More »

ಕರಾವಳಿ

ಕಲ್ಲಡ್ಕ: ಮೂರು ಕಾರುಗಳ ನಡುವೆ ಸರಣಿ ಅಪಘಾತ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.26. ಸ್ವಿಫ್ಟ್, ಇಂಡಿಕಾ ಮತ್ತು ವ್ಯಾಗನಾರ್ ಕಾರುಗಳ ನಡುವೆ ಸರಣಿ ಅಪಘಾತವಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ನರಹರಿ ಪರ್ವತದ ಬಳಿ ಭಾನುವಾರ ಸಂಜೆ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಾಣಿ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇದೇ ವೇಳೆ ಇಂಡಿಕಾ ಕಾರಿನ ಹಿಂದಿನಿಂದ ಬರುತ್ತಿದ್ದ ವ್ಯಾಗನಾರ್ ಕಾರಿನ ಚಾಲಕ ಏಕಾಏಕಿ ಬ್ರೇಕ್

ಕಲ್ಲಡ್ಕ: ಮೂರು ಕಾರುಗಳ ನಡುವೆ ಸರಣಿ ಅಪಘಾತ ► ಇಬ್ಬರಿಗೆ ಗಾಯ Read More »

ಕರಾವಳಿ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ.22. ಪ್ರಯಾಣಿಕರನ್ನು ಕುಳ್ಳಿರಿಸಿ ಚಾಲಕ ಕೆಳಗಿಳಿದಾಗ ಹಠಾತ್ ಚಲಿಸಿದ ಟಾಟಾ ಮ್ಯಾಜಿಕ್ ಐರಿಸ್ ವಾಹನವೊಂದು ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಕಲ್ಲಡ್ಕ ಸಮೀಪದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಟಾಟಾ ಮ್ಯಾಜಿಕ್ ಐರಿಸ್ ವಾಹನದಲ್ಲಿದ್ದ ಪ್ರಯಾಣಿಕ ಮಹಿಳೆಯೋರ್ವರು ಪಡಿಬಾಗಿಲು ಜಂಕ್ಷನ್ ನಲ್ಲಿ ಅಂಗಡಿಯಿಂದ ಸಾಮಾನು ಖರೀದಿಸಲೆಂದು ತೆರಳಿದ್ದು, ಆ ಸಂದರ್ಭದಲ್ಲಿ ಚಾಲಕನೂ ವಾಹನದಿಂದ ಇಳಿದು ಹೋಗಿದ್ದಾರೆ ಎನ್ನಲಾಗಿದೆ. ಆ ಸಮಯದಲ್ಲಿ ಇದ್ದಕ್ಕಿಂದಂತೆ ಚಲಿಸಿದ ಟಾಟಾ ಮ್ಯಾಜಿಕ್ ಸುಮಾರು ೨೦ ಅಡಿ ಆಳದ ಕಂದಕಕ್ಕೆ

ವಿಟ್ಲ: ಚರಂಡಿಗಿಳಿದ ಟಾಟಾ ಮ್ಯಾಜಿಕ್ ಐರಿಸ್ ► ನಾಲ್ವರಿಗೆ ಗಾಯ Read More »

ಕರಾವಳಿ

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಹೆತ್ತವರು ಚಿಕಿತ್ಸೆಗೆ ನೆರವು ಯಾಚಿಸಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯೊಂದ ರಲ್ಲಿ ಮೃತಪಟ್ಟಿದ್ದರೂ, ಆ ಬಾಲಕಿಯ ಹೆಸರು ಹೇಳಿಕೊಂಡು ಚಿಕಿತ್ಸೆಯ ನೆರವಿನ ನೆಪದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದ ವ್ಯಕ್ತಿಯೊಬ್ಬನ ವಂಚನೆ ಮಂಗಳವಾರ ಬಹಿರಂಗಗೊಂಡಿದ್ದು, ಆತನನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕದ ಯುವಕರು ಪತ್ತೆಹಚ್ಚಿ, ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕಲ್ಲಂದಡ್ಕ ಕುತ್ಯಾಡಿ ನಿವಾಸಿ ಕೂಲಿ ಕಾರ್ಮಿಕ ಇಸಾಕ್ ಎಂಬವರ ಪುತ್ರಿ

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ Read More »

ಕರಾವಳಿ

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.17. ಫಾರಿನ್ ಹುಡುಗಿಯನ್ನು ಮದುವೆಯಾಗುವ ಆಸೆಯಿಂದ ವ್ಯಕ್ತಿಯೋರ್ವರು ತನ್ನ ಮದುವೆಯ ಕುರಿತು ಕನ್ನಡ ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ವಿವರ ಹಾಕಿದ ಬಳಿಕ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ವಿದೇಶಿ ಯುವತಿಯ ಜಾಲದಲ್ಲಿ ಬಿದ್ದ ಯುವಕ ಈಗ ಸರಿ ಸುಮಾರು 11.39 ಲಕ್ಷ ರೂಪಾಯಿ ಕಳೆದು ಕೊಂಡಿದ್ದಾನೆ. ಸಿಂಗಾಪುರದಲ್ಲಿ ಉದ್ಯೋಗದಲ್ಲಿದ್ದ ಮುಲ್ಕಿಯ ಯುವಕನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಕೆಲವು ಸಮಯದ ಹಿಂದೆ ಹೆಂಡತಿಗೆ ಡೈವೋರ್ಸ್ ನೀಡಿದ್ದ. ಎರಡನೇ ಮದುವೆಗೋಸ್ಕರ ಈತ 2017 ರ ಜೂನ್ ನಲ್ಲಿ ಮ್ಯಾಟ್ರಿಮೋನಿಯಲ್

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!! Read More »

ಕರಾವಳಿ
Scroll to Top