kallatana

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ.13, ಇಲ್ಲಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಗೆ ಕಳ್ಳರು ನುಗ್ಗಿ ಸುಮಾರು.36 ಸಾವಿರ ರುಪಾಯಿ ನಗದು ದೋಚಿ ಪರಾರಿಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲಾ ಪ್ರಾಚಾರ್ಯರ ಕೊಠಡಿ ಹಾಗೂ ಶಿಕ್ಷಕರ ಮತ್ತು ಸಿಬಂದಿಗಳ ಕೊಠಡಿ ಸೇರಿದಂತೆ ಕಚೇರಿಗಳ ಬೀಗಗಳನ್ನು ತುಂಡರಿಸಿ ಅಲ್ಲಿದ್ದ ಸುಮಾರು.36 ಸಾವಿರ ರೂ.ಗಳನ್ನು ದೋಚಿದ್ದಾರೆ. ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಶ್ವಾನದಳ ಹಾಗೂ […]

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳ್ಳತನ Read More »

ಕರಾವಳಿ

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.11, ಇಲ್ಲಿನ ಕಡೇಶಿವಾಲಯ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣದ ನಗನಗದು ಕಳವುಗೈದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ದೇವಸ್ಥಾನದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರವನ್ನು ದ್ವಂಸಗೊಳಿಸಿದ ಕಳ್ಳರು ಗುಡಿಯಲ್ಲಿದ್ದ ಬಂಗಾರದ ಮೂರ್ತಿ, ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ Read More »

ಕರಾವಳಿ
Scroll to Top