kallugudde

ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಕಡಬ, ಜು.15. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ಮದ್ಯದಂಗಡಿ ಆರಂಭಗೊಳ್ಳುವ ನಿಟ್ಟಿನಲ್ಲಿ ಗುಮಾನಿ ಇದ್ದು ಇದಕ್ಕೆ ಕಡಬ ಸಿ ಎ ಬ್ಯಾಂಕ್ ಮಾಜಿ ನಿರ್ದೇಶಕ ಚಂದ್ರಶೇಖರ ಗೌಡ ಹಳೆನೂಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಹೇಳಿಕೆ ನೀಡ, ಸುಪ್ರೀಂ ಕೋರ್ಟ್ನ ಆದೇಶದಂತೆ ಹೆದ್ದಾರಿಗಳ ಬದಿಯಲ್ಲಿರುವ ಮದ್ಯದಂಗಡಿಯನ್ನು ಬಂದ್ ಮಾಡಲಾಗಿದೆ.ಮುಚ್ಚಲ್ಪಟ್ಟ ಮದ್ಯದಂಗಡಿಯನ್ನು ನೂಜಿಬಾಳ್ತಿಲದಲ್ಲಿ ತೆರಯುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ. ಕಲ್ಲುಗುಡ್ಡೆ ಎಂಬಲ್ಲಿ ಈ ಹಿಂದೆ ಇದ್ದ ಸರಕಾರಿ ಸ್ಥಳದ ಕಲ್ಲುಗುಡ್ಡೆ-ಕೊಣಾಜೆ ಸಡಕ್ ರಸ್ತೆಯ ಬದಿಯಲ್ಲಿ ಸರ್ವೇ […]

ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಪುಟಾಣಿಗಳಿಗೆ ಮೊಟ್ಟೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ವತಿಯಿಂದ ಅಂಗನವಾಡಿ ಪುಟಾಣಿಗಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಪುಟಾಣಿಗಳಿಗೆ ಮೊಟ್ಟೆ ವಿತರಿಸಿ ಮಾತನಾಡಿ, ಸರಕಾರ ಮಕ್ಕಳ ಆರೋಗ್ಯ ಹಾಗೂ ಅವರ ಪೋಷಣೆಗೆ ಸಹಕರಿಸುತ್ತಿದೆ. ಅಗತ್ಯ ಪೋಷಕಾಂಶವುಳ್ಳ ಮೊಟ್ಟೆ ಮಕ್ಕಳ ಆರೋಗ್ಯಪುರ್ಣ ಬೆಳವಣಿಗೆಗೆ ಪುರಕ ಎಂದರು. ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಮಾತನಾಡಿ, ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಸರಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಪುಟಾಣಿಗಳಿಗೆ ಮೊಟ್ಟೆ ವಿತರಣೆ Read More »

ಕರಾವಳಿ
Scroll to Top