ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ
(ನ್ಯೂಸ್ ಕಡಬ) newskadaba.com ಕಡಬ, ಜು.15. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ಮದ್ಯದಂಗಡಿ ಆರಂಭಗೊಳ್ಳುವ ನಿಟ್ಟಿನಲ್ಲಿ ಗುಮಾನಿ ಇದ್ದು ಇದಕ್ಕೆ ಕಡಬ ಸಿ ಎ ಬ್ಯಾಂಕ್ ಮಾಜಿ ನಿರ್ದೇಶಕ ಚಂದ್ರಶೇಖರ ಗೌಡ ಹಳೆನೂಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಹೇಳಿಕೆ ನೀಡ, ಸುಪ್ರೀಂ ಕೋರ್ಟ್ನ ಆದೇಶದಂತೆ ಹೆದ್ದಾರಿಗಳ ಬದಿಯಲ್ಲಿರುವ ಮದ್ಯದಂಗಡಿಯನ್ನು ಬಂದ್ ಮಾಡಲಾಗಿದೆ.ಮುಚ್ಚಲ್ಪಟ್ಟ ಮದ್ಯದಂಗಡಿಯನ್ನು ನೂಜಿಬಾಳ್ತಿಲದಲ್ಲಿ ತೆರಯುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ. ಕಲ್ಲುಗುಡ್ಡೆ ಎಂಬಲ್ಲಿ ಈ ಹಿಂದೆ ಇದ್ದ ಸರಕಾರಿ ಸ್ಥಳದ ಕಲ್ಲುಗುಡ್ಡೆ-ಕೊಣಾಜೆ ಸಡಕ್ ರಸ್ತೆಯ ಬದಿಯಲ್ಲಿ ಸರ್ವೇ […]
ಕಲ್ಲುಗುಡ್ಡೆ: ಮದ್ಯದಂಗಡಿ ತೆರೆಯುವುದಕ್ಕೆ ತೀವ್ರ ಆಕ್ಷೇಪ Read More »
ಕರಾವಳಿ
