kambala

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ!

(ನ್ಯೂಸ್‌ ಕಡಬ) newskadaba.com,  ಅ.10: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ […]

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 28: ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 8 ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ಮಾಜಿ ಆಡಳಿತ ನಿರ್ದೇಶಕ ವೆಂಕಟೇಶ್ ಅವರು ಶನಿವಾರ ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಮೋಕ್ತೆಸರ ಚಿತ್ತರಂಜನ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್,

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ Read More »

ಕರಾವಳಿ

ಪಿಲಿಕುಳ ಕಂಬಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 13. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ.

ಪಿಲಿಕುಳ ಕಂಬಳ ಮುಂದೂಡಿಕೆ Read More »

ಕರಾವಳಿ

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ

(ನ್ಯೂಸ್ ಕಡಬ) newskadaba.com ನ. 05. ಇದೇ ಬರುವ ನವೆಂಬರ್ 17 ಮತ್ತು 18ರಂದು ಪಿಲಿಕುಳದಲ್ಲಿ ಕಂಬಳ ನಡೆಯಲಿರುವ  ಹಿನ್ನೆಲೆಯಲ್ಲಿ ಸೋಮವಾರದಂದು ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್‍ ನವೀಕರಣ ಈಗಾಗಲೇ ಬಹುತೇಕ ಅಂತಿಮಗೊಂಡಿದೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಬೇಕಾದ ಸೌಲಭ್ಯಗಳು,

ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ Read More »

ಕರಾವಳಿ, ಕ್ರೀಡಾ ನ್ಯೂಸ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ಶನಿವಾರ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ‘ಕಂಬಳ’ ಆಯೋಜಿಸಲು ಯೋಜಿಸಿಲ್ಲ ಮತ್ತು ಅನುಮತಿ ಕೋರಿ ಅರ್ಜಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿಯು ಕಳೆದ ವರ್ಷ ಕಂಬಳವನ್ನು ಕಾನೂನು ಪ್ರಕಾರ ನಡೆಸಿದೆ. ಕಂಬಳವು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆಯೇ ಎಂಬ ಪೆಟಾ ಅರ್ಜಿಗೆ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ಅವರು ನ್ಯಾಯಾಲಯಕ್ಕೆ ಕಾಲಾವಕಾಶ ಕೋರಿದರು ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ Read More »

ಕರಾವಳಿ

ಪಿಲಿಕುಳ ಕಂಬಳ – ಕೆರೆ ಮುಹೂರ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕೆರೆಗೆ ಮುಹೂರ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ ನಿರ್ದೇಶಕಿ ನೂರ್ ಜಹಾನ್, ಕಂಬಳ ಸಂಘಟನೆಗಳ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,

ಪಿಲಿಕುಳ ಕಂಬಳ – ಕೆರೆ ಮುಹೂರ್ತ Read More »

ಕರಾವಳಿ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.23. ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು, ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ಹೊನಲು ಬೆಳಕಿನ ನರಿಂಗಾನ ಕಂಬಳ ಮಾ. 25ರಂದು ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಕಂಬಳ ಕರೆಯ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 25ರಂದು ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ಪ್ರಧಾನ ತಂತ್ರಿಗಳಾದ ವರ್ಕಾಡಿ ರಾಜೇಶ್ ತಾಳಿತ್ತಾಯರವರು ಉದ್ಘಾಟಿಸಲಿದ್ದಾರೆ. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ Read More »

ಕರಾವಳಿ

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’      

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರಿನ ಬಂಗ್ರ ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ 6ನೇ ವರ್ಷದ ರಾಮ- ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳಕ್ಕೆ ಚಾಲನೆ ದೊರೆತಿದ್ದು, ಪ್ರಪಂಚದಾದ್ಯಂತ ಜನಪ್ರಿಯತೆ ಗಳಿಸಿರುವ ಈ ಮಂಗಳೂರು ಕಂಬಳ ವಿದೇಶಿಗರ ಕಣ್ಮನ ಸೆಳೆದಿದೆ. ಅಫ್ಘಾನಿಸ್ತಾನ, ಜರ್ಮನಿ ಮತ್ತು ಡೆನ್ಮಾರ್ಕ್‌ನಿಂದ ಮಂಗಳೂರಿಗೆ ಬಂದ ವಿದೇಶಿಗರು ನಿನ್ನೆ ಕಂಬಳ ವೀಕ್ಷಿಸಿದರು. ಡೆನ್ಮಾರ್ಕ್‌ ಮೂಲದ ಹೆನ್ರಿ ಎಂಬುವವರು ಮಾತನಾಡಿ, ಬಿಸ್ನೆಸ್ ಟ್ರಿಪ್ ನಲ್ಲಿದ್ದೆವು. ಕಂಬಳವನ್ನು ಲೈವ್ ಆಗಿ ನೋಡುವುದು ನಮ್ಮ ಆಸೆಯಾಗಿತ್ತು. ಮಂಗಳೂರು ಕಂಬಳ ಹಾಗೂ

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’       Read More »

ಕರಾವಳಿ

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ               

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02.  ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು. ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ                Read More »

ಕರಾವಳಿ, ಕರ್ನಾಟಕ

ಕಂಬಳ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.06. ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಪೆಟಾ(ಪಿಇಟಿಎ) ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡುವ ಮನವಿಯನ್ನು ತಿರಸ್ಕರಿಸಿದೆ. ಮುಂದಿನ ವಿಚಾರಣೆಯನ್ನು ನ.13ಕ್ಕೆ ನಿಗದಿಪಡಿಸಿದೆ. ಈ ಸಂಬಂಧ ಕೇಂದ್ರ ಸರಕಾರ, ಕರ್ನಾಟಕ ಸರಕಾರಕ್ಕೆ ನೋಟಿಸು ನೀಡಿದ್ದು, ಮುಂದಿನ

ಕಂಬಳ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top