kaniyoor

ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಣಿಯೂರು. ಸೆ.06. ವಿದ್ಯಾರ್ಥಿಯ ಮೃತದೇಹವೊಂದು ಕಾಣಿಯೂರು ಪ್ರೌಢಶಾಲೆಗೆ ಸಮೀಪದ ಇಂಗುಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿಿದೆ. ಮೃತ ವಿದ್ಯಾರ್ಥಿಯನ್ನು ಚಾರ್ವಾಕ ಗ್ರಾಮದ ಬೊಮ್ಮೊಳಿಗೆ ನಿವಾಸಿ ಲಕ್ಷ್ಮಣ ಗೌಡ ಎಂಬವರ ಪುತ್ರ, ಕಾಣಿಯೂರು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್(16) ಎಂದು ಗುರುತಿಸಲಾಗಿದೆ. ಗುರುವಾರ ಶಿಕ್ಷಕರ ದಿನಾಚರಣೆಯಿದ್ದ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯ ಹೊತ್ತಿಗೆ ಶಾಲೆ ಬಿಟ್ಟಿದ್ದರೂ ಗೌತಮ್ ಮನೆಗೆ ಹಿಂತಿರುಗಿರಲಿಲ್ಲ. ನುರಿತ ಈಜು ಪಟುವಾಗಿದ್ದ ಗೌತಮ್ ಸ್ನೇಹಿತರೊಂದಿಗೆ ಈಜಲು […]

ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಕರಾವಳಿ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕಾಣಿಯೂರು :ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.13ಮತ್ತು ಸೆ.14 ರಂದು ನಡೆಯಿತು. ಸೆ.13ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ,  ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ

ಕಾಣಿಯೂರಿನಲ್ಲಿ  31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.19. ಬೋರ್‍ವೆಲ್ ಲಾರಿಯಿಂದ ಕಬ್ಬಿಣದ ಪೈಪೊಂದು ಮೈಮೇಲೆ ಬಿದ್ದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಾಣಿಯೂರು ಗ್ರಾಮದ ನಾವೂರು ಎಂಬಲ್ಲಿ ನಡೆದಿದೆ. ಮೃತನನ್ನು ಬೋರ್‍ವೆಲ್ ಯಂತ್ರದ ಕಾರ್ಮಿಕ ಛತ್ತಿಸ್‍ಗಡ ನಿವಾಸಿ ಸತೀಶ್(19) ಎಂದು ಗುರುತಿಸಲಾಗಿದೆ. ಭಾನುವಾರದಂದು ಸಂಜೆ ನಾವೂರು ಬಳಿ ಬೋರ್‍ವೆಲ್ ಕೊರೆಸುತ್ತಿದ್ದ ವೇಳೆ ಲಾರಿಯಿಂದ ಡ್ರಿಲ್ಲಿಂಗ್ ಪೈಪ್ ಮೈಮೇಲೆ ಬಿದ್ದ ಪರಿಣಾ‌ಮ ಸತೀಶ್ ಗಂಭೀರ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ‌ ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟನೆನ್ನಲಾಗಿದೆ.

ಕಾಣಿಯೂರು: ಬೋರ್ ಪೈಪ್ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ದುಬೈ, ಆ.31. ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಇದರ ಮಹಾ ಸಭೆಯು ರಿಯಾಝ್ ಕಾಣಿಯೂರು ಇವರ ಅಧ್ಯಕ್ಷತೆಯಲ್ಲಿ ದುಬೈ ಅಲ್ ಅಮಾನ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2017 – 2018 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶಾಫಿ ಮೂಸಾ ಬೆಳ್ಳಾರೆ, ಅಧ್ಯಕ್ಷರಾಗಿ ನಝೀರ್ ಬೆದ್ರಾಜೆ, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶರೀಫ್ ಕಲ್ಪಡ, ಜೊತೆ ಕಾರ್ಯದರ್ಶಿ ಯಾಗಿ ಇಸ್ಮಾಯಿಲ್ ಮಾಲೆಂಗ್ರಿ,

ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top