Kaniyooru

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ […]

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ Read More »

ಕರಾವಳಿ, ಕರ್ನಾಟಕ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಸಂವಿಧಾನ ಶಿಲ್ಪಿ ಡಾ.ಭೀಮರಾವ್ ರಾಮ್ ಜೀ ಅಂಬೇಡ್ಕರ್ ರವರ 127 ನೇ ಜನ್ಮದಿನಾಚರಣೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದ ಆಶ್ರಯದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಮಾತನಾಡಿದ ಪುತ್ತೂರು ತಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ, ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ರಚಿಸಿಕೊಟ್ಟ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಯುವಕ ಮಂಡಲ ಆಚರಿಸಿರುವುದು ಶ್ಲಾಘನೀಯ. ಅವರ ತತ್ವ, ಸಿದ್ಧಾಂತಗಳಂತೆ ಸರಕಾರಿ ಸೌಲಭ್ಯಗಳು ಶೋಷಿತ ವರ್ಗದ ಎಲ್ಲಾ ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಲಕ್ಷ್ಮೀನರಸಿಂಹ ಭಜನಾ ಮಂಡಳಿ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ Read More »

ಕರಾವಳಿ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.3. ಮನುಷ್ಯ ಉತ್ತಮ ಸಂಸ್ಕಾರದಿಂದ ಬದುಕಬೇಕಾದರೆ ಭಜನೆ, ಪೂಜೆ ಪುರಸ್ಕಾರಗಳನ್ನು ಮಾಡಬೇಕು. ಕಲಿಯುಗದಲ್ಲಿ ಶ್ರೀ ಸತ್ಯನಾರಾಯಣ ದೇವರು ಹಾಗು ನರಸಿಂಹ ದೇವರ ಆರಾಧನೆ ಮಾಡಿದಾಗ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 42 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಆಶೀರ್ವಚನ ನೀಡಿದರು. ದೇವರನ್ನು ಸಾಮೂಹಿಕವಾಗಿ ಆರಾಧಿಸಿದಾಗ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಕರಾವಳಿ

ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com  ಸವಣೂರು, ಮಾ.24. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಕಾಣಿಯೂರು ಗ್ರಾಮದಲ್ಲಿ ಅತೀಹೆಚ್ಚು ರೂಪೇ ಕಾರ್ಡ್ ವಿತರಣೆ ಮಾಡಿ, ಅಂತರ್ಜಾಲ ಬ್ಯಾಂಕಿಂಗ್ , ಎಟಿಎಂ ವ್ಯವಹಾರ ಉತ್ತೇಜನ, ಗ್ರಾಮದ ಪ್ರತಿಯೊಬ್ಬರಿಗೂ ಉಳಿತಾಯ ಖಾತೆಗಳನ್ನು ಹೊಂದುವಂತೆ ಮಾಡಿ ಡಿಜಿಟಲ್ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೇನೆಜರ್ ಎಸ್.ಎಂ. ಗೋರ್ಬಲ್ ಹೇಳಿದರು. ಅವರು ಕಾಣಿಯೂರು ಗ್ರಾ.ಪಂ. ಕಚೇರಿಯಲ್ಲಿ ಕರ್ನಾಟಕ

ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ Read More »

ಕರಾವಳಿ
Scroll to Top