kannada film actor

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್

(ನ್ಯೂಸ್ ಕಡಬ) newskadaba.com ಜು. 13. ಡಾಲಿ ಧನಂಜಯ್ ನಟಿಸಿ, ನಿರ್ಮಿಸಿರುವ ‘ಮದರ್ ಪ್ರಾಮಿಸ್‘ ಸಿನಿಮಾಗೆ ಬುಕ್‌ಮೈಶೋ (BookMyShow) ಆ್ಯಪ್‌ನಲ್ಲಿ ಉದ್ದೇಶಪೂರ್ವಕವಾಗಿ ನೆಗೆಟಿವ್ ರೇಟಿಂಗ್ ಹಾಗೂ ವಿಮರ್ಶೆಗಳನ್ನು ಹರಡಿ ಚಿತ್ರಕ್ಕೆ ಹಿನ್ನಡೆ ಉಂಟುಮಾಡುವ ಪ್ರಯತ್ನ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಸಿನಿಮಾ ಉತ್ತಮ ಹಾಸ್ಯ ಶೈಲಿಯನ್ನು ಹೊಂದಿದ್ದರೂ, ಕೆಲವರು ದುರುದ್ದೇಶದಿಂದ 10ಕ್ಕೆ 1 ರೇಟಿಂಗ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಆ ನೆಗೆಟಿವ್ ವಿಮರ್ಶೆಗಳಿಗೆ ಅತಿ ಹೆಚ್ಚು ಲೈಕ್ಸ್ ಬರುವಂತೆ ಮಾಡಿ, ಅವು ಆ್ಯಪ್‌ ನ ಮೊದಲ ಪುಟದಲ್ಲಿ […]

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್ Read More »

ಕರ್ನಾಟಕ, ಸಿನಿಮಾ

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್

ನವರಸನಾಯಕ ಜಗ್ಗೇಶ್ ಪಾದದ ಮೂಳೆ ಮುರಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ಸದಾ ಒಂದಿಲ್ಲ ಒಂದರಲ್ಲಿ ಆಕ್ಟೀವ್ ಆಗಿ ಇರುತ್ತಿದ್ದಂತಹ ಸ್ಯಾಂಡಲ್ ವುಡ್ ನಟ ಜಗ್ಗೇಶ್ ಅವರು ಈಗ ಕಾಲು ಮುರಿದುಕೊಂಡ ಕಾರಣ ಸಂಪೂರ್ಣ ವಿಶ್ರಾಂತಿಯಲ್ಲಿ ಇದ್ದಾರೆ. ಈ ಕುರಿತಂತೆ ಅವರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಣ್ಣ ಅಚಾತುರ್ಯ. ನಡಿಗೆಯಿಂದ ಪಾದದ ಮೂಳೆ ಮುರಿತ. 6 ವಾರದ ದಿಗ್ಭಂಧನ ನಡಿಗೆಗೆ ಎಂದು ತಿಳಿಸಿದ್ದಾರೆ. ಟ್ವಿಟ್ ನಲ್ಲಿ ಹಂಚಿಕೊಂಡಿರುವಂತ ಪೋಟೋದಲ್ಲಿ ಅವರ ಎಡಗಾಲಿನ ಮೊಳಕಾಲು ಕಳೆಗಿನಿಂದ ಪಾದದವರೆಗೆ ಬ್ಯಾಂಡೇಜ್ ಸುತ್ತಿಕೊಳ್ಳಲಾಗಿದೆ. ಹೀಗಾಗಿ

ನವರಸನಾಯಕ ಜಗ್ಗೇಶ್ ಪಾದದ ಮೂಳೆ ಮುರಿತ Read More »

ಕರ್ನಾಟಕ, ಸಿನಿಮಾ
Scroll to Top