Kannada News

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ, […]

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »

ರಾಷ್ಟ್ರೀಯ ನ್ಯೂಸ್

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ಮೊಟ್ಟೆ ವಿಚಾರವಾಗಿ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಪ್ರಸ್ತಾಪಿಸಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದ್ದು, ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ

ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ Read More »

ಕರ್ನಾಟಕ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಜು. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.  ಬೋಂದೆಲ್‍ನಲ್ಲಿರುವ ಸರ್ಕಾರಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು,

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ

ಕನ್ಯಾ ರಾಶಿಯವರಿಗೆ ಹಣ ಹೂಡಿಕೆಗೆ ಇಂದು ಉತ್ತಮ ದಿನ – ಉಳಿದ ರಾಶಿಯ ಬಗ್ಗೆ ತಿಳಿಯಿರಿ

ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ 4 ರಾಶಿಯವರಿಗೆ ಮನೆಯಲ್ಲಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ  ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಖಂಡಿತ ಮಾಡಿಕೊಡುತ್ತಾರೆ. ದೈವಜ್ಜ್ಞ:- ದೈವಜ್ಜ್ಞ:-ಪಂಡಿತ್ C.S RAO Call/WhatsApp  Ph:- 9380973370 ಮೇಷ ರಾಶಿ ಈ ದಿನ ಜನರೊಂದಿಗೆ ಸಂಭಾಷಣೆಯ ಮೂಲಕ ಹೊಸ ಅವಕಾಶಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಯಾವುದೇ

ಕನ್ಯಾ ರಾಶಿಯವರಿಗೆ ಹಣ ಹೂಡಿಕೆಗೆ ಇಂದು ಉತ್ತಮ ದಿನ – ಉಳಿದ ರಾಶಿಯ ಬಗ್ಗೆ ತಿಳಿಯಿರಿ Read More »

ಕರ್ನಾಟಕ, ಭವಿಷ್ಯ
Scroll to Top