kannada rajyotsav

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 21. ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೆಂಬರ್ 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಎಲ್ಲ ಇಲಾಖೆಗಳು […]

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ

(ನ್ಯೂಸ್ ಕಡಬ) newskadaba.com ಅ. 11. ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪೆನಿ  ಹಾಗೂ ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದ್ದಾರೆ. ಈ ಕುರಿತು ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ

ಕನ್ನಡ ರಾಜ್ಯೋತ್ಸವದಂದು ಕನ್ನಡ ಬಾವುಟ ಕಡ್ಡಾಯವಾಗಿ ಹಾರಬೇಕು- ಡಿಕೆಶಿ Read More »

ಕರ್ನಾಟಕ

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನ ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಅ.15 ರೊಳಗೆ ನಾಮನಿರ್ದೇಶನ ಮಾಡಬಹುಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top