kannada

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷದವರು ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜುಲೈ 25. ಆಸಕ್ತ […]

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ Read More »

ಕರಾವಳಿ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯ: ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ , ನಾಡೋಜ ಡಾ. ಮಹೇಶ ಜೋಶಿ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ‌ಶುಕ್ರವಾರದಿಂದ ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಇಂತಹ ವೇದಿಕೆಗಳ ಮುಖೇನ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಇಂದಿನ ಮಕ್ಕಳಿಗೆ ಕನ್ನಡದ ಬಗ್ಗೆ ‌ನಿರಾಸಕ್ತಿ ಹೆಚ್ಚಾಗಿ ಕನ್ನಡ ಭಾಷೆಯಿಂದ ವಿಮುಖರಾಗುತ್ತಿರುವುದು ಅತ್ಯಂತ ಬೇಸರದ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ Read More »

ಕರ್ನಾಟಕ

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಬೆಳಗಾವಿಯ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳ ಉದ್ದಕ್ಕೂ ಮರಾಠಿ ಭಾಷಿಗರನ್ನು ಓಲೈಸಲು ಮಹಾರಾಷ್ಟ್ರದ ರಾಜಕೀಯ ನಾಯಕರು ಚುನಾವಣೆಯ ಸಮಯದಲ್ಲಿ ಭಾಷೆ ಮತ್ತು ಗಡಿ ವಿಷಯಗಳನ್ನು ಮತ್ತೆ ಮತ್ತೆ ತರುತ್ತಾರೆ. ಆದರೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಲಕ್ಷಾಂತರ ಮಂದಿ ಕನ್ನಡ ಮಾತನಾಡುವವರಿದ್ದಾರೆ, ಅವರ ಧ್ವನಿಯನ್ನು ದಶಕಗಳಿಂದ ಹತ್ತಿಕ್ಕಲಾಗಿದೆ. ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು Read More »

ಬ್ರೇಕಿಂಗ್ ನ್ಯೂಸ್

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ‘ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಸುತ್ತೋಲೆ ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಲು ನಿರಾಕರಿಸಿರುವ ಹೈಕೋರ್ಟ್, ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ. ಈ ಸಂಬಂಧ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್,

ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ. ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ Read More »

ಕರಾವಳಿ
Scroll to Top