kannadanews

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ […]

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ರನ್ನರ್ ಕ್ಲಬ್‌ ವತಿಯಿಂದ ನ.10ರಂದು “ನೀವಿಯಸ್‌ ಮಂಗಳೂರು ಮ್ಯಾರಥಾನ್‌-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಮ್ಯಾರಥಾನ್‌ನಲ್ಲಿ 5,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದು, ಓಟವು ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್‌), ಚಿಲಿಂಬಿ, ಉರ್ವ ಸ್ಟೋರ್‌, ಕೊಟ್ಟಾರ ಚೌಕಿ, ಕೋಡಿಕಲ್‌

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

(ನ್ಯೂಸ್ ಕಡಬ) newskadaba.com ನ. 07. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ BLO ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 01, ಏಪ್ರಿಲ್

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ” Read More »

ಕರಾವಳಿ, ಕರ್ನಾಟಕ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ  ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »

ಕರಾವಳಿ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ನ. 07. ಅಬಕಾರಿ ಇಲಾಖೆ ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ಗಣಪತಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು . ವಲಯದ ಅಬಕಾರಿ ಉಪನಿರೀಕ್ಷಕರಾದ ಹರೀಶ್ ಪಿ ಮತ್ತು ಅಬ್ದುಲ್ ರಜಾಕ್, ಮಾನ್ಯ ಜಂಟಿ ಆಯುಕ್ತರ ತಂಡದ ಅಬಕಾರಿ ನಿರೀಕ್ಷಕ ವಿಜಯಕುಮಾರ್ , ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಸುನಿಲ್ ಕುಮಾರ್ ಮತ್ತು ಅಬಕಾರಿ ಉಪ ನಿರೀಕ್ಷಕ ವಿಶ್ವನಾಥ್ ಹಾಗೂ ಅಬಕಾರಿ ಪೇದೆಗಳಾದ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ Read More »

ಕರಾವಳಿ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ
Scroll to Top