karaali

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ […]

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವಾದಿ (ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತಪಡಿಸಲು ಮುಅ್-ಮಿನ್ ಆದವನಿಗೆ ಮಾತ್ರ ಸಾಧ್ಯ- ಬಹು| ಇಬ್ರಾಹಿಂ ಸ‌ಅದಿ ಮಾಣಿ

(ನ್ಯೂಸ್ ಕಡಬ) newskadaba.com ಮಾಣಿ, ಅ. 02. ಪ್ರವಾದಿ(ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತ ಪಡಿಸಲು ಮುಅ್-ಮಿನ್ ಗಳಿಂದ‌ ಮಾತ್ರ ಸಾಧ್ಯ ಅದಕ್ಕೆ ಈಮಾನ್ ಬೇಕು‌, ಈಮಾನ್ ಇಲ್ಲದವರಿಂದ‌ ಸಂತೋಷ ವ್ಯಕ್ತಪಡಿಸಲು ಸಾಧ್ಯವಾಗದು ಎಂದು ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಇದರ‌ ಅಧ್ಯಕ್ಷರಾದ ಬಹು. ಇಬ್ರಾಹಿಂ ಸ‌ಅದಿ ಉಸ್ತಾದ್ ಮಾಣಿ ಹೇಳಿದರು. ಅವರು ಕರ್ನಾಟಕ ಮುಸ್ಲಿಂ ಜಮಾ‌ಅತ್, ಸುನ್ನೀ ಯುವಜನ ಸಂಘ ಹಾಗೂ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಕೆಸಿಎಫ್ ನಯೀಫ್

ಪ್ರವಾದಿ (ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತಪಡಿಸಲು ಮುಅ್-ಮಿನ್ ಆದವನಿಗೆ ಮಾತ್ರ ಸಾಧ್ಯ- ಬಹು| ಇಬ್ರಾಹಿಂ ಸ‌ಅದಿ ಮಾಣಿ Read More »

ಕರಾವಳಿ
Scroll to Top