karai

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ. […]

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮದ ಹೆಲ್ಪಿಂಗ್ ಹ್ಯಾಂಡ್ಸ್ (ರಿ) ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಊರಿನ ಉದ್ಯಮಿ ಮೊಹ್ದಿನ್ ಕರೈ ನೆರವೇರಿಸಿದರು. ದುವಾ ಆಶಿರ್ವಾದವನ್ನು ಮಸೀದಿಯ ಖತೀಬ್ ಅಬ್ದುಲ್ ಹಕೀಂ ದಾರಿಮಿ ನಡೆಸಿದರು. ಟ್ರಸ್ಟ್ ಸ್ಥಾಪಕದ್ಯಕ್ಷ ಎಚ್.ಎಂ. ಖಾಲೀದ್ ಕೊಳ್ನಾಡು, ಹಾಗೂ ಶಶಿ ಕುಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಊರಿನ ಹಿರಿಯ ಅಬ್ದುರಹಿಮಾನ್ ಕರೈ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಕೆ.ಎಂ. ಲತೀಪ್ ಪರ್ತಿಪ್ಪಾಡಿ, ಟ್ರಸ್ಟ್ ಪದಾಧಿಕಾರಿಗಳಾದ ಅಸೀಪ್

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ.03. ಮಾರ್ಣಬೈಲಿನಿಂದ – ಕಬಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 101 ರ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಬೀಸಿದ ಭಾರೀ ಗಾಳಿಗೆ ಬೃಹತ್ ಅವಳಿ ಮರಗಳು ಧರಾಶಾಯಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕಾಡುಮಠ ಸೇತುವೆಯ ಬಳಿಯಲ್ಲಿನ ಬೃಹತ್ ಹಲಸಿನ ಮರ ಹಾಗೂ ದೇವದಾರ್ ಮರಗಳೆರಡು ರಸ್ತೆಗೆ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ಅಪಾರ ನಷ್ಟವುಂಟಾಗಿದೆ. ಶಾಲಾ-ಕಾಲೇಜು ಬಿಡುವಿನ ಸಮಯವಾದ್ದರಿಂದ ಹೆದ್ದಾರಿಯುದ್ದಕ್ಕೂ ವಾಹನಗಳು ಒಂದು

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್ Read More »

ಕರಾವಳಿ
Scroll to Top