karantaka

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು […]

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 22. 3 ವರ್ಷದ ಗಂಡು ಚಿರತೆಯೊಂದು ಅರಣ್ಯಧಿಕಾರಿಗಳು ಇಟ್ಟ ಬೋನಿಗೆ ಬಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ ಎಂಬವರು ತೋಟದಲ್ಲಿ ಈ ಚಿರತೆ ಸಿಕ್ಕಿಬಿದ್ದಿದೆ. ಕಳೆದ 3-4 ದಿನದ ಹಿಂದೆ ನಾಯಿ ಮೇಲೆ ದಾಳಿ ಮಾಡಿದ ಚಿರತೆ ಜನರ ಅತಂಕ ಕಾರಣವಾಗಿತ್ತು. ಅದರಿಂದ ಜನರು ಚಿರತೆಯನ್ನು ಸೆರೆಯಿಡಿಯಲು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಚಿರತೆಯ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಚಿರತೆ ದಾಳಿಯಿಂದ

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ Read More »

ಕರ್ನಾಟಕ
Scroll to Top