ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ
(ನ್ಯೂಸ್ ಕಡಬ) newskadaba.com ಪುತ್ತೂರು, ನ.16. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ವತಿಯಿಂದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16. ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. Len ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ […]

