karavali

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ […]

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು,

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಆಚರಿಸಲಾಗುವ ಸರ್ವಧರ್ಮಗಳ ಭಾವೈಕ್ಯದ ದೀಪಾವಳಿ ಆಚರಣೆ ದಶಮಾನ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಅ. 31ರಂದು ಕುಣಿತ ಭಜನೆ, ಗೂಡುದೀಪ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಐವನ್ ಡಿಸೋಜಾ, ಕದ್ರಿ ಪರ್ಕ್‌ಿನ ಸುವರ್ಣ ಕಲಾ ಮಂಟದಲ್ಲಿ ಅ. 31ರಂದು ಸಂಜೆ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಗೂಡುದೀಪ

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ Read More »

ಕರಾವಳಿ

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ Read More »

ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಭಯಂಕರವಾದ ಘಟನೆ ನಡೆದಿದ್ದು, ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top