ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..!
(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ದ್ವಿಚಕ್ರ ವಾಹನಗಳ ನಡುವೆ ನಡೆ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ […]
ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್






