karavali

crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಿಂದ ಪೊಳಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 05.  ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ. ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು‌ ಕೆಎಸ್ ಆರ್ ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿತ್ತು.ಬ್ರಹ್ಮರಕೊಟ್ಲು ಯಕ್ಷಮಿತ್ರ

ಮಂಗಳೂರಿನಿಂದ ಪೊಳಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

(ನ್ಯೂಸ್ ಕಡಬ)newskadaba.com ಅರಂಬೂರು, ಅ. 05.  ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ  ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

ಕರಾವಳಿ

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 05.  ದಕ್ಷಿಣ ಭಾರತದ ಅತಿ ದೊಡ್ಡ ಹೆಸರಾಂತ, ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಮಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಮಂಗಳೂರಿನ ಚಿಲಿಂಬಿಯ Aura the place ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾದ ವೈಟ್ ಗೋಲ್ಡ್ ಶಾಖೆಯನ್ನು ಸೇಲ್ಸ್ ಹೆಡ್ ಮಿಥುನ್ ಶೆಟ್ಟಿ ಉದ್ಘಾಟಿಸಿದರು. ಗ್ರಾಹಕರಿಗೆ ಚಿನ್ನ ಮಾರಾಟ ಮಾಡಲು ಹಾಗೂ ಅಡ ಇಟ್ಟಿರುವ ಚಿನ್ನ ಬಿಡಿಸಲು ವೈಟ್ ಗೋಲ್ಡ್, ಉತ್ತಮ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 37 ವೈಟ್ ಗೋಲ್ಡ್

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ Read More »

ಕರಾವಳಿ

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 04. 2024-25ನೇ ಸಾಲಿನಲ್ಲಿ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ಅಕ್ಟೋಬರ್ 06 ರಂದು ಬೆಳಗ್ಗೆ 10.30 ರಿಂದ ಮಧಾಹ್ನ 2.45ರ ವರೆಗೆ ವೇಳಾಪಟ್ಟಿ ನಿಗದಿಯಾಗಿದ್ದು, ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ https://sevasindhu.karnataka.gov.in/ minorityhallticket_app/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣhttps://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ Read More »

ಕರಾವಳಿ

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯಪ್ರದೇಶದ ಮಂಡ್ಸೌರುನಲ್ಲಿ ಜರುಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರಲ್ಲಿ ಇಂಡಿವಿಜುವಲ್ ಮೆಡ್ಲೆಯಲ್ಲಿ ಶ್ರೀ ರಾಮ ಪ್ರೌಢಶಾಲಾ ಕಲ್ಲಡ್ಕದ 9 ನೇ ತರಗತಿಯ ಅನರ್ಘ್ಯ ಎ.ಆರ್ ಅವರು 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆಯ 400ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ)newskadaba.com ಬೈಂದೂರು, ಅ. 04. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಇಂದು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ,

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ Read More »

ಕರಾವಳಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಭಟ್ಕಳ, ಅ.04.  ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದು, ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದೀಕ್ಷಾ ದೇವಾಡಿಗ 800 ಮೀ., 1,500 ಮೀ., 3,000 ಮೀ,, 4×400 ಮೀ. ರಿಲೆ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top