karavali

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ಜನ್ಮದಿನಾಚರಣೆಯು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋನಪ್ಪ ಭಂಡಾರಿಯವರು, “ದೀನ ದಯಾಳ್ ಉಪಾಧ್ಯಾಯ ಅವರ ತ್ಯಾಗ ಪರಿಶ್ರಮ ಈಗಿನ ನಮ್ಮ ಬಿಜೆಪಿ ಕಾರ್ಯಕರ್ತರಿಗೂ ಪ್ರೇರಣೆ ಹಾಗೂ ದಾರಿದೀಪವಾಗಿದೆ” ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮ.ನ.ಪಾ. ಮೇಯರ್ ಮನೋಜ್ ಕೋಡಿಕಲ್ ಹಾಗೂ ಉಪ ಮೇಯರ್ ಭಾನುಮತಿ ಹಾಗೂ ಬಿಜೆಪಿ ಮುಖಂಡರು ಹಾಗೂ […]

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ Read More »

ಕರಾವಳಿ

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ  ರಾಜ್ಯ  ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು  ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ  ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಇಂಗ್ಲಿಷ್ ಸ್ಕೂಲ್ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮುಹಮ್ಮದ್ ರಿಫಾಯ್ ಕಾಟಿಪಳ್ಳ ಅವರಿಗೆ ಲಕ್ನೋದ ಸಿಟಿ ಮಾಂಟೆಸ್ಸರಿ ಸ್ಕೂಲ್ (ಸಿಎಂಎಸ್)ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಶಿಕ್ಷಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೇರಳ, ಕರ್ನಾಟಕ, ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಪರಿವರ್ತನಾಶೀಲ ಶಿಕ್ಷಣ ಮತ್ತು ವಿದ್ಯಾರ್ಥಿ ನಾಯಕತ್ವವನ್ನು ಸಶಕ್ತಗೊಳಿಸುವಲ್ಲಿ ರಿಫಾಯ್ ಅವರ ದಣಿವರಿಯದ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.  

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

(ನ್ಯೂಸ್ ಕಡಬ) newskadaba.com ಸೆ. 24. ಐತಿಹಾಸಿಕ ಹಿನ್ನೆಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಹಾನಿಗೊಳಗಾಗಿದೆ. ತಮಿಳುನಾಡು ನೋಂದಣಿಯ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳಗಾಗಿದೆ. ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.    

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ Read More »

ಕರಾವಳಿ
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.  

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ.

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ ಚೈತನ್ಯ ಎಂ.ಜಿ, ಉಪಾಧ್ಯಕ್ಷರಾದ ಭುವನಪ್ರಸಾದ್ ಹೆಗ್ಡೆ, ಮನೋಹರ್ ಶೆಟ್ಟಿ ತೋನ್ಸೆ, ದಿವಾಕರ ಸನಿಲ್, ರಶ್ಮಿ ಶೆಣೈ, ಜಂಟಿ ಕಾರ್ಯದರ್ಶಿಗಳಾದ

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ Read More »

ಕರಾವಳಿ
Scroll to Top