karavali

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರದಂದು ಅಂತರಾಷ್ಟ್ರೀಯ ಕರಾವಳಿ  ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು. ಮೀನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರದ ಪ್ರಾಮುಖ್ಯತೆಯನ್ನು ತಿಳಿಸಲು ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024 Read More »

ಕರಾವಳಿ

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.21. ಜೆನೆಸಿಸ್ ಪ್ರಕಾಶನದ ವ್ಯವಸ್ಥಾಪಕ ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿಯನ್ನು ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕೊಂಕಣಿ ಭಾಷೆಯಲ್ಲಿ ಬರೆಯುವರ ಸಂಖ್ಯೆ ಕಡಿಮೆ. ಇಂತಹ ಸಮಯದಲ್ಲಿ ಮಾರ್ಸೆಲ್- ತಮ್ಮ ಕೃತಿಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದಾರೆ ಎಂದರು. ಈ ಕೃತಿಯಲ್ಲಿ 400 ಚುಟುಕುಗಳಿವೆ. ಪ್ರೀತಿ, ವಿರಸ, ಚಿಂತೆ, ಭಯ, ಭವಿಷ್ಯದ ಹೇಳಿಕೆ, ಧರ್ಮ,

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ Read More »

ಕರಾವಳಿ

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35)

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.21. ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ Read More »

ಕರಾವಳಿ

ಕಾರು ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.    

ಕಾರು ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನದಿಂದ ಬಸ್ಸು ಚಲಾಯಿಸಿದ್ದು ಆತನನ್ನು ತಪಾಸಣೆ

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಆರ್) ವಾರ್ಷಿಕ ಮಹಾಸಭೆ ಮತ್ತು “ಪ್ರೇರಣಾ” ಪ್ರಶಸ್ತಿ ಪ್ರದಾನ ಸಮಾರಂಭವು ಕಡಿಯಾಳಿಯ ಮಾಂಡವಿ ಸಭಾಂಗಣದಲ್ಲಿ ಸೆಪ್ಟೆಂಬರ್ 22 ರಂದು ನಡೆಯಲಿದೆ. “ಪ್ರೇರಣಾ ಪ್ರಶಸ್ತಿ 2024” ಅನ್ನು ವಿವಿಧ ವಿಭಾಗಗಳಲ್ಲಿ ಸಾಧಕರಿಗೆ ನೀಡಲಾಗುವುದು, ಜೂಲಿಯನ್ ದಾಂತಿ, ಕುತ್ಪಾಡಿ, ಉಡುಪಿ. ಶಿಕ್ಷಣ, ಸಂಗೀತ, ಕ್ರೀಡೆ ಮತ್ತು ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರ ಮಕ್ಕಳನ್ನು ಸಹ ದಿನದಂದು ಪುರಸ್ಕರಿಸಲಾಗುವುದು. ಸಮಾರಂಭವು ಸಂಜೆ

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ Read More »

ಕರಾವಳಿ

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20.  ಅಪ್ಸ್  ಮಾಡೆಲ್  ಮ್ಯಾನೇಜ್ಮೆಂಟ್  ಮತ್ತು  ಅಸ್ತ್ರ ಗ್ರೂಪ್  ವತಿಯಿಂದ  ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು- ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್:

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ Read More »

ಕರಾವಳಿ

ಬೈಕ್ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ

ಬೈಕ್ ಅಪಘಾತ: ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top