karavali

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ […]

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13.  ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’ ಕರಾಟೆ ಸ್ಪರ್ಧೆಯ 13 ವರ್ಷದ ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶಮಿರಾಜ್ ಆಳ್ವ ಕಟಾದಲ್ಲಿ ಬೆಳ್ಳಿಪದಕವನ್ನು ಪಡೆದಿದ್ದಾನೆ. ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಈ ಚಾಂಪಿಯನ್ ಶಿಪ್ ನಡೆಯಿತು. ಪೆರ್ನೆ ನಿವಾಸಿಯಾಗಿರುವ ಈತ ಪ್ರಮೋದ್ ಆಳ್ವ ಮತ್ತು

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ನಾಗಮಂಗಲದ ಕೋಮುಗಲಬೆ ಖಂಡಿಸಿ ಬಿಸಿರೋಡ್‌ನಲ್ಲಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ  ಬೃಹತ್ ಪ್ರತಿಭಟನೆ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ – ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ Read More »

ಕ್ರೀಡಾ ನ್ಯೂಸ್

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top