karavali

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 12.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ಕಾರ್ಕಳದ […]

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ Read More »

ಕರಾವಳಿ

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 12.  ಸೆ.17ರಂದು ಥೈಲ್ಯಾಂಡ್ ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಥೈಲ್ಯಾಂಡ್ ಗೆ ತೆರಳುತ್ತಿರುವ ‘ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು’ ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಐಶಾನಿ ಶೆಟ್ಟಿಯವರು ಉಮೇಶ್ ಶೆಟ್ಟಿ ವಂಡ್ಸೆ ಅಡಿಕೆಕೊಡ್ಲು ಹಾಗೂ ರಶ್ಮಿತಾ ಶೆಟ್ಟಿ ದಾಸಬೆಟ್ಟು ಹಾವಂಜೆ ಅವರ ಸುಪುತ್ರಿಯಾಗಿದ್ದಾರೆ.  

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ Read More »

ಕರಾವಳಿ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು. ಬಾಲಕನ ಅನುಮಾನಸ್ಪದ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ Read More »

ಕರಾವಳಿ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಇರುವವರು ಸೆ.27ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12.  ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ‘ಪ್ರತಿಭಾ ಕಾರಂಜಿ’ ಯಲ್ಲಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅರಬಿಕ್ ಧಾರ್ಮಿಕ ಪಠಣದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ್ ಖಿದಾಷ್ ಮಿತ್ತೂರು, ಚಿತ್ರಕಲೆಯಲ್ಲಿ 7ನೇ ತರಗತಿಯ ಹಾಜರ ಮುಫೀದಾ ಕೊಡಾಜೆ, ಹಿಂದಿ ಕಂಠಪಾಠದಲ್ಲಿ 7ನೆ ತರಗತಿಯ ಆಯಿಷತುಲ್ ಹೈಫಾ ಪೆರುಮೊಗೇರು,  ಕವನ ವಾಚನದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ ಖಿದಾಷ್ ಮಿತ್ತೂರು ಪ್ರಥಮ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’ Read More »

ಕರಾವಳಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 11.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಬಾಲಕರ ವಿಭಾಗದಲ್ಲಿ ಕೆ ಎಸ್ ಗೌಡ ಪದವಿಪೂರ್ವ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ Read More »

ಕರಾವಳಿ

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ನಗರದ ಕಂಕನಾಡಿಯಲ್ಲಿರುವ ‘ಏಸ್’ ಐ.ಎ.ಎಸ್ ಅಕಾಡಮಿಯ 2024-25ನೇ ಸಾಲಿನ ಐಎಎಸ್/ಕೆಎಎಸ್ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ ಮತ್ತು ‘ಪರಿಣಾಮಕಾರಿ ಸಂವಹನʼ ಕಾರ್ಯಾಗಾರ ನಡೆಯಿತು. ನೂತನ ಬ್ಯಾಚ್ ಉದ್ಘಾಟಿಸಿದ ಸಂಸ್ಥೆಯ ಹಳೇ ವಿದ್ಯಾರ್ಥಿ, ಪೊಲೀಸ್ ಸಬ್-ಇನ್ ಸ್ಪೆಕ್ಟರ್ ಮುಶಾಹಿದ್ ಅಹ್ಮದ್ ಮಾತನಾಡಿ, ಏಸ್ ಸಂಸ್ಥೆಯು ಕರಾವಳಿ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸರಕಾರಿ ಉದ್ಯೋಗ ಪಡೆಯಲು ಒದಗಿಸುತ್ತಿರುವ ತರಬೇತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸ್ಥಾಪಕಾದ್ಯಕ್ಷ

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ
Scroll to Top